Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

Defection Politics: ಜೆಡಿಎಸ್‌ಗೆ ಗುಡ್‌ಬೈ ಹೇಳ್ತಾರಾ ಶಾಸಕ ಪುಟ್ಟರಾಜು..?

Published : Jan 28, 2022, 02:46 PM IST

ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. 

ಬೆಂಗಳೂರು (ಜ. 28): ರಾಜ್ಯ ರಾಜಕೀಯದಲ್ಲಿ ಪಕ್ಷಾಂತ ಪಾಲಿಟಿಕ್ಸ್ (Defection Politics) ಬಿರುಗಾಳಿ ಎಬ್ಬಿಸಿದೆ. ಬಿಜೆಪಿ, ಜೆಡಿಎಸ್ ಕೆಲ ಶಾಸಕರು ನಮ್ಮ ಸಂಪರ್ದಲ್ಲಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇವರ ಹೇಳಿಕೆ ಸಂಚಲನ ಹುಟ್ಟು ಹಾಕಿದ್ದಾರೆ. ಇದೀಗ ಮೇಲುಕೋಟೆ ಜೆಡಿಎಸ್ ಶಾಸಕ ಪುಟ್ಟರಾಜು (Puttaraju) ಕಾಂಗ್ರೆಸ್ ಸೇರ್ತಾರಾ ಎಂಬ ಸಾಧ್ಯತೆ ದಟ್ಟವಾಗಿದೆ. ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೂ, ಪುಟ್ಟರಾಜು ಅವರ ಭೇಟಿಗೂ ಮೇಲ್ನೋಟಕ್ಕೆ ತಾಳೆಯಾಗುತ್ತಿದ್ದು, ಅಧಿಕೃತ ಮಾಹಿರಿ ಹೊರಬೀಳಬೇಕಿದೆ. 

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more