ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

Published : Feb 13, 2020, 01:35 PM ISTUpdated : Feb 13, 2020, 01:37 PM IST

ಕರ್ನಾಟಕ ಬಂದ್‌ ವಿರೋಧಿಸುವಂತೆ ಮನವಿ| ಬಂದ್‌ ವಿರೋಧಿಸುವಂತೆ ಕೋರಿ ಗುಲಾಬಿ ಹಂಚಿದ ಸರ್ವ ಕರ್ನಾಟಕ ಸಂಘಟನೆ ಕಾರ್ಯಕರ್ತರು

ಬೆಂಗಳೂರು[ಫೆ.13]: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಇನ್ನು ಕೆಲವು ವಿರೋಧ ವ್ಯಕ್ತಪಡಿಸಿದ್ದವು. ಹೀಗಿರುವಾಗ ಕರ್ನಾಟಕ ಸರ್ವ ಸಂಘಟನೆ ಬಹಳ ವಿಭಿನ್ನವಾಗಿ ಬಂದ್‌ಗೆ ವಿರೋಧ ವ್ಯಕ್ತಪಡಿಸಿವೆ.

ಕರವೇ ಪ್ರವೀಣ್‌ ಶೆಟ್ಟಿಗೆ ಗೃಹಬಂಧನ; ವಾಕಿಂಗ್‌ಗೂ ಕೊಟ್ಟಿಲ್ಲ ಪರ್ಮಿಶನ್

ಬೆಂಗಳೂರಿನ ಕೆ. ಆರ್. ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಹಾಗೂ ಜನರಿಗೆ ಗುಲಾಬಿ ನೀಡಿರುವ ಕಾರ್ಯಕರ್ತರು ಕರ್ನಾಟಕ ಬಂದ್‌ ನಡೆಸದಂತೆ ಮನವಿ ಮಾಡಿಕೊಂಡಿದ್ದಾರೆ. 

ಇಷ್ಟೇ ಅಲ್ಲದೇ ಬೆಂಗಳೂರಿನ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರಿಗೂ ಗುಲಾಬಿ ಹೂವು ನೀಡಿ ಈ ಬಂದ್‌ಗೆ ವಿರೋಧ ವ್ಯಕ್ತಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ ಕರ್ನಾಟಕ ಬಂದ್ ಬಿಸಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!