ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

Published : Feb 13, 2020, 01:35 PM ISTUpdated : Feb 13, 2020, 01:37 PM IST

ಕರ್ನಾಟಕ ಬಂದ್‌ ವಿರೋಧಿಸುವಂತೆ ಮನವಿ| ಬಂದ್‌ ವಿರೋಧಿಸುವಂತೆ ಕೋರಿ ಗುಲಾಬಿ ಹಂಚಿದ ಸರ್ವ ಕರ್ನಾಟಕ ಸಂಘಟನೆ ಕಾರ್ಯಕರ್ತರು

ಬೆಂಗಳೂರು[ಫೆ.13]: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಇನ್ನು ಕೆಲವು ವಿರೋಧ ವ್ಯಕ್ತಪಡಿಸಿದ್ದವು. ಹೀಗಿರುವಾಗ ಕರ್ನಾಟಕ ಸರ್ವ ಸಂಘಟನೆ ಬಹಳ ವಿಭಿನ್ನವಾಗಿ ಬಂದ್‌ಗೆ ವಿರೋಧ ವ್ಯಕ್ತಪಡಿಸಿವೆ.

ಕರವೇ ಪ್ರವೀಣ್‌ ಶೆಟ್ಟಿಗೆ ಗೃಹಬಂಧನ; ವಾಕಿಂಗ್‌ಗೂ ಕೊಟ್ಟಿಲ್ಲ ಪರ್ಮಿಶನ್

ಬೆಂಗಳೂರಿನ ಕೆ. ಆರ್. ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಹಾಗೂ ಜನರಿಗೆ ಗುಲಾಬಿ ನೀಡಿರುವ ಕಾರ್ಯಕರ್ತರು ಕರ್ನಾಟಕ ಬಂದ್‌ ನಡೆಸದಂತೆ ಮನವಿ ಮಾಡಿಕೊಂಡಿದ್ದಾರೆ. 

ಇಷ್ಟೇ ಅಲ್ಲದೇ ಬೆಂಗಳೂರಿನ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರಿಗೂ ಗುಲಾಬಿ ಹೂವು ನೀಡಿ ಈ ಬಂದ್‌ಗೆ ವಿರೋಧ ವ್ಯಕ್ತಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ ಕರ್ನಾಟಕ ಬಂದ್ ಬಿಸಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!