ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

ಗುಲಾಬಿ ಕೊಟ್ಟು ಕರ್ನಾಟಕ ಬಂದ್‌ಗೆ ವಿರೋಧ!

Published : Feb 13, 2020, 01:35 PM ISTUpdated : Feb 13, 2020, 01:37 PM IST

ಕರ್ನಾಟಕ ಬಂದ್‌ ವಿರೋಧಿಸುವಂತೆ ಮನವಿ| ಬಂದ್‌ ವಿರೋಧಿಸುವಂತೆ ಕೋರಿ ಗುಲಾಬಿ ಹಂಚಿದ ಸರ್ವ ಕರ್ನಾಟಕ ಸಂಘಟನೆ ಕಾರ್ಯಕರ್ತರು

ಬೆಂಗಳೂರು[ಫೆ.13]: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಇನ್ನು ಕೆಲವು ವಿರೋಧ ವ್ಯಕ್ತಪಡಿಸಿದ್ದವು. ಹೀಗಿರುವಾಗ ಕರ್ನಾಟಕ ಸರ್ವ ಸಂಘಟನೆ ಬಹಳ ವಿಭಿನ್ನವಾಗಿ ಬಂದ್‌ಗೆ ವಿರೋಧ ವ್ಯಕ್ತಪಡಿಸಿವೆ.

ಕರವೇ ಪ್ರವೀಣ್‌ ಶೆಟ್ಟಿಗೆ ಗೃಹಬಂಧನ; ವಾಕಿಂಗ್‌ಗೂ ಕೊಟ್ಟಿಲ್ಲ ಪರ್ಮಿಶನ್

ಬೆಂಗಳೂರಿನ ಕೆ. ಆರ್. ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಹಾಗೂ ಜನರಿಗೆ ಗುಲಾಬಿ ನೀಡಿರುವ ಕಾರ್ಯಕರ್ತರು ಕರ್ನಾಟಕ ಬಂದ್‌ ನಡೆಸದಂತೆ ಮನವಿ ಮಾಡಿಕೊಂಡಿದ್ದಾರೆ. 

ಇಷ್ಟೇ ಅಲ್ಲದೇ ಬೆಂಗಳೂರಿನ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರಿಗೂ ಗುಲಾಬಿ ಹೂವು ನೀಡಿ ಈ ಬಂದ್‌ಗೆ ವಿರೋಧ ವ್ಯಕ್ತಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ ಕರ್ನಾಟಕ ಬಂದ್ ಬಿಸಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?