ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

Published : Jul 15, 2020, 06:09 PM IST

ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಬೆಂಗಳೂರು (ಜು. 15): ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಿಸಿದರೂ ಈ ಮಹಿಳೆಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ. ಮೃತಪಟ್ಟು 5 ದಿನಗಳಾದ್ರೂ ಸ್ವ್ಯಾಬ್ ಟೆಸ್ಟ್‌ ರಿಪೋರ್ಟ್ ಬಂದಿಲ್ಲ. ಕುಟುಂಬಸ್ಥರು ಭಯದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!