ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

Suvarna News   | Asianet News
Published : Jul 15, 2020, 06:09 PM IST

ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಬೆಂಗಳೂರು (ಜು. 15): ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಿಸಿದರೂ ಈ ಮಹಿಳೆಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ. ಮೃತಪಟ್ಟು 5 ದಿನಗಳಾದ್ರೂ ಸ್ವ್ಯಾಬ್ ಟೆಸ್ಟ್‌ ರಿಪೋರ್ಟ್ ಬಂದಿಲ್ಲ. ಕುಟುಂಬಸ್ಥರು ಭಯದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!