ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

Suvarna News   | Asianet News
Published : Jul 15, 2020, 06:09 PM IST

ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಬೆಂಗಳೂರು (ಜು. 15): ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಿಸಿದರೂ ಈ ಮಹಿಳೆಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ. ಮೃತಪಟ್ಟು 5 ದಿನಗಳಾದ್ರೂ ಸ್ವ್ಯಾಬ್ ಟೆಸ್ಟ್‌ ರಿಪೋರ್ಟ್ ಬಂದಿಲ್ಲ. ಕುಟುಂಬಸ್ಥರು ಭಯದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!