ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

ಏನ್ರಿ ಅವ್ಯವಸ್ಥೆ...! ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದ ಆಸ್ಪತ್ರೆ..!

Suvarna News   | Asianet News
Published : Jul 15, 2020, 06:09 PM IST

ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಬೆಂಗಳೂರು (ಜು. 15): ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಮೃತಪಟ್ಟು 5 ದಿನಗಳ ಬಳಿಕ ಮೃತದೇಹ ನೀಡಿದೆ ಆಸ್ಪತ್ರೆ. ವಿಕ್ಟೋರಿಯಾ ಶವಾಗಾರದ ಸಿಬ್ಬಂದಿ ಮಾಡಿದ ಅವಾಂತರವಿದು. ಮೃತಳ ಕುಟುಂಬಸ್ಥರು ಕಾಡಿಬೇಡಿ ಮೃತದೇಹ ಪಡೆದಿದ್ದಾರೆ. 5 ದಿನಗಳ ನಂತರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. 

ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಿಸಿದರೂ ಈ ಮಹಿಳೆಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ. ಮೃತಪಟ್ಟು 5 ದಿನಗಳಾದ್ರೂ ಸ್ವ್ಯಾಬ್ ಟೆಸ್ಟ್‌ ರಿಪೋರ್ಟ್ ಬಂದಿಲ್ಲ. ಕುಟುಂಬಸ್ಥರು ಭಯದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!