Jun 13, 2020, 12:53 PM IST
ಬೆಂಗಳೂರು (ಜೂ. 13): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದ್ದು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ದುಸ್ತರವಾಗುತ್ತಿದೆ. ವ್ಯಕ್ತಿ ಮೃತಪಟ್ಟರೆ ಸ್ಮಶಾನಕ್ಕೂ ಜಾಗವಿಲ್ಲದಂತಾಗಿದೆ.
ಕೊರೋನಾ ಭೀತಿ: ಜನರಿಲ್ಲದೇ ಖಾಲಿ ಹೊಡೆಯುತ್ತಿವೆ BMTC ಬಸ್ಗಳು..!
ಇತ್ತ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ಮರಣ ಮೃದಂಗ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. ಇದು ಹೀಗೆ ಮುಂದುವರೆದರೆ ದೆಹಲಿಯ ಸ್ಥಿತಿಯೇ ಮುಂದುವರೆಯುವ ಆತಂಕ ಎದುರಾಗಿದೆ.