ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ರಿ: ಎಂಬಿಪಾ

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ರಿ: ಎಂಬಿಪಾ

Suvarna News   | Asianet News
Published : Sep 03, 2021, 12:51 PM ISTUpdated : Sep 03, 2021, 03:01 PM IST

ಪ್ರತ್ಯೇಕ ಧರ್ಮ ಹೋರಾಟಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ಲ. ಚುನಾವಣೆ ನಂತರ ಎಲ್ಲರೂ ಒಟ್ಟಾಗಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿ ಎಂ ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಸೆ.03): ಪ್ರತ್ಯೇಕ ಧರ್ಮ ಹೋರಾಟಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ಲ. ಚುನಾವಣೆ ನಂತರ ಎಲ್ಲರೂ ಒಟ್ಟಾಗಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿ ಎಂ ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. 

ಎಂ ಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್‌ಗೆ ಮುಜುಗರ ತರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ನಾನು ಡಿಕೆಶಿ, ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಎಂ ಬಿ ಪಾಟೀಲ್ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದಿರುವುದರಲ್ಲಿ ತಪ್ಪೇನೂ ಇಲ್ಲ' ಎಂದು ಸಮರ್ಥನೆ ನೀಡಿದ್ದಾರೆ. 

'ಈ ಹಿಂದೆ ವೀರಶೈವ ಲಿಂಗಾಯತ ಡಿವೈಡ್ ಮಾಡಲು ಹೊರಟಿದ್ದಾರೆ ಅಂತ ನನ್ನ ಮೇಲೆ ಆರೋಪ ಮಾಡಿದ್ದರು. ವೀರಶೈವ, ಲಿಂಗಾಯತ ಎಲ್ಲರು ಒಟ್ಟಾಗಿ ಹೋಗಿ ನಾವು ಮುನ್ನಡೆಯಬೇಕು ಎಂದು ನಾನು ಹೇಳಿದ್ದೇನೆ..
ವೀರಶೈವ ಲಿಂಗಾಯತ ಒಟ್ಟಾಗಬಾರದಾ..? ಎಂದು ಪ್ರಶ್ನಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?