ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್‌ವೈ

ಮರಾಠ ಅಭಿವೃದ್ಧಿ ಮಂಡಳಿ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬಿಎಸ್‌ವೈ

Published : Nov 16, 2020, 04:31 PM IST

ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.

ಬೆಂಗಳೂರು, (ನ.16): ಬೀದರ್ ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಮರಾಠ ಸಮುದಾಯದ ಮತಗಳನ್ನ ಸೆಳೆಯಲು ಯಡಿಯೂರಪ್ಪ ಸರ್ಕಾರ ಮರಾಠ ಅಭಿಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಮರಾಠ ಪ್ರಾಧಿಕಾರಕ್ಕೆ ಆಕ್ರೋಶ, ಸಿಎಂ ರಾಜೀನಾಮೆಗೆ ಆಗ್ರಹ

ಇದರಿಂದ ರಾಜ್ಯದಲ್ಲಿ ಆಕ್ರೊಶಗಳು ವ್ಯಕ್ತವಾಗುತ್ತಿವೆ. ಅಲ್ಲದೇ ವೀರಶೈವ ಲಿಂಗಾಯತ ಅಭಿವೃದ್ಧ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿದ್ದು, ಯಡಿಯೂರಪ್ಪಗೆ ದಿಕ್ಕುತೋಚದಂತಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!