ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!

ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!

Published : May 29, 2020, 10:32 AM ISTUpdated : May 29, 2020, 11:27 AM IST

ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

ಬೆಂಗಳೂರು (ಮೇ. 29):  ಕೊರೊನಾ ಸೋಂಕಿನ ನಡುವೆಯೂ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿರಿಯ ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಶಾಸಕರು ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. 

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಾದ ಬಸನಗೌಡ ಪಾಟೀಲ್, ರಾಜುಗೌಡ, ದತ್ತಾತ್ರೇಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಮೊದಲಾದವರು ಈ ಭೋಜನಕೂಟದಲ್ಲಿ ಭಾಗಿಯಾಗಿದ್ದರೂ ಎಂದು ತಿಳಿದೂ ಬಂದಿದೆ. ಈ ಪೈಕಿ ಯತ್ನಾಳ್ ಮತ್ತು ಕತ್ತಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಬದಲಾಯಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅತೃಪ್ತರ ಬೇಡಿಕೆಗಳೇನು? ಇಲ್ಲಿದೆ ನೋಡಿ.! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!