ರಾಜಧಾನಿಯಲ್ಲಿ ಡೆಂಗಿ ರುದ್ರ ನರ್ತನ: ಮಕ್ಕಳಲ್ಲೂ ಹೆಚ್ಚಿದ ಪ್ರಕರಣಗಳು..!

ರಾಜಧಾನಿಯಲ್ಲಿ ಡೆಂಗಿ ರುದ್ರ ನರ್ತನ: ಮಕ್ಕಳಲ್ಲೂ ಹೆಚ್ಚಿದ ಪ್ರಕರಣಗಳು..!

Published : Sep 05, 2023, 10:11 AM IST

ವಾತಾವರಣ ಬದಲಾಗ್ತಿದ್ದಂತೆ ಆರೋಗ್ಯ ಸಮಸ್ಯೆಗಳು ದುಪ್ಪಟ್ಟಾಗ್ತಿದೆ. ಅದ್ರಲ್ಲೂ ಡೆಂಘಿ ಜ್ವರಗಳು ಜೋರಾಗ್ತಿದೆ. ಸಿಕ್ಕಾಪಟ್ಟೆ ತಲೆನೋವು ಜ್ವರ ಅಂತ ಸಿಟಿ ಜನ ಆಸ್ಪತ್ರೆಗಳತ್ತ ಮುಖ ಮಾಡ್ತಿದ್ದಾರೆ. 
 

ಸಿಲಿಕಾನ್ ಸಿಟಿ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಸದ್ಯ ಸಖತ್ ರಶ್ ಆಗಿವೆ. ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದ(Rain) ನಗರದಲ್ಲಿ ವೈರಲ್ ಫೀವರ್ ಕಾಟ ಹೆಚ್ಚಾಗಿದೆ. ಜ್ವರ(Fever), ಶೀತ, ವೈರಲ್ ಜ್ವರಗಳ ಜೊತೆ  ಡೆಂಗಿ(Dengue) ಪ್ರಕರಣಗಳು ಜಾಸ್ತಿಯಾಗ್ತಿದೆ. ಜುಲೈ 1ರಿಂದ ಜುಲೈ 30ರ ವರೆಗೆ ಬೆಂಗಳೂರಲ್ಲಿ 1,649 ಪ್ರಕರಣ ದಾಖಲಾಗಿದೆ. ಆಗಸ್ಟ್‌ನಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಶೇಕಡಾ 22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬೆಂಗಳೂರೊಂದರಲ್ಲೇ 2,969 ಜನರಿಗೆ ಡೆಂಗ್ಯೂ ಕಾಡುತ್ತಿದೆ. ಇನ್ನು ಮಕ್ಕಳಲ್ಲೂ ಡೆಂಗಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದು, ಮಕ್ಕಳ ಬಗ್ಗೆ ನಿಗಾ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಅಶ್ಲೀಲ ವಿಡಿಯೋ ಬೆದರಿಕೆಗೆ ಯುವತಿ ಸೂಸೈಡ್: ಅಪ್ರಾಪ್ತೆ ಬಲಿ ಪಡೆದ ಕಿರಾತಕರು !

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more