ಜನಜೀವನದ ಮೇಲೆ ಮಾರಕ ಪರಿಣಾಮ ಬೀರಿದ ಡೆಡ್ಲಿ ಪ್ರವಾಹ : ಮೈ ಜಲ್ ಎನ್ನಿಸೋ ದೃಶ್ಯಗಳು

ಜನಜೀವನದ ಮೇಲೆ ಮಾರಕ ಪರಿಣಾಮ ಬೀರಿದ ಡೆಡ್ಲಿ ಪ್ರವಾಹ : ಮೈ ಜಲ್ ಎನ್ನಿಸೋ ದೃಶ್ಯಗಳು

Published : Jul 25, 2021, 09:57 AM ISTUpdated : Jul 25, 2021, 10:19 AM IST

ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ.  ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ. ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು

ಬೆಂಗಳೂರು (ಜು.25) :ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ.  ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ.

ಬೆಳಗಾವಿಯಲ್ಲಿ ಭಾರೀ ಮಳೆ: 51 ಗ್ರಾಮ ಜಲಾವೃತ..! 

ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!