Jul 25, 2021, 9:57 AM IST
ಬೆಂಗಳೂರು (ಜು.25) :ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ. ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ.
ಬೆಳಗಾವಿಯಲ್ಲಿ ಭಾರೀ ಮಳೆ: 51 ಗ್ರಾಮ ಜಲಾವೃತ..!
ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು