ಭೀಮನ ಅಮಾವಾಸ್ಯೆ: ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡು

ಭೀಮನ ಅಮಾವಾಸ್ಯೆ: ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡು

Published : Jul 20, 2020, 11:53 AM IST

ಲಾಕ್‌ಡೌನ್ ಇದ್ದರೂ ಕೂಡಾ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆ ಹಿನ್ನಲೆಯಲ್ಲಿ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಬೆಂಗಳೂರು (ಜು. 20): ಲಾಕ್‌ಡೌನ್ ಇದ್ದರು ಕೂಡಾ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆ ಹಿನ್ನಲೆಯಲ್ಲಿ ಗಾಳಿ ಆಂಜನೇಯ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಇಂದು ಭೀಮನ ಅಮಾವಾಸ್ಯೆ. ನಾಳೆಯಿಂದ ಶ್ರಾವಣ ಮಾಸ ಆರಂಭವಾಗುತ್ತದೆ. ಇಂದು ದೇವರಿಗೆ ಬೆಣ್ಣೆ ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಲಾಗಿದೆ. ಕೊರೊನಾ ಸಂಕಷ್ಟ ದೇಶವನ್ನು ಬಿಟ್ಟು ತೊಲಗಲಿ ಎಂದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ. ಸಂಜೆ ಸಹಸ್ರನಾಮ ಪೂಜೆ ಸಲ್ಲಿಸಲಾಗುತ್ತದೆ. ಎಳ್ಳು ಬತ್ತಿಯನ್ನು ದೇವರಿಗೆ ಹಚ್ಚಲಾಗುತ್ತದೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!