ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

Published : Jun 09, 2020, 11:10 AM ISTUpdated : Jul 10, 2020, 04:50 PM IST

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!