ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

Published : Jun 09, 2020, 11:10 AM ISTUpdated : Jul 10, 2020, 04:50 PM IST

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?