ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

Published : Jun 09, 2020, 11:10 AM ISTUpdated : Jul 10, 2020, 04:50 PM IST

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!