ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

Published : Jun 09, 2020, 11:10 AM ISTUpdated : Jul 10, 2020, 04:50 PM IST

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?