ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

ಭಕ್ತರಿಗೆ ದರ್ಶನ ಕೊಟ್ಟ ಬನಶಂಕರಿ; ಬಾದಾಮಿಯಲ್ಲಿ ಹೀಗಿದೆ ವ್ಯವಸ್ಥೆ

Published : Jun 09, 2020, 11:10 AM ISTUpdated : Jul 10, 2020, 04:50 PM IST

ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

ಬಾಗಲಕೋಟೆ (ಜೂ. 09): ಲಾಕ್‌ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಾಗಿಲು ಹಾಕಿದ್ದ ಬಹತೇಕ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆದಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಭಕ್ತರು ದರ್ಶನ ಪಡೆಯಲು ಆಗಮಿಸುತ್ತಿಲ್ಲ. ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು ಬೆರಳೆಣಿಕೆಯಷ್ಟು ಭಕ್ತರು ಕಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯದಲ್ಲಿ ಹೇಗಿದೆ ವ್ಯವಸ್ಥೆ? ಭಕ್ತರು ಹೇಗೆ ಬರುತ್ತಿದ್ದಾರೆ? ನಮ್ಮ ಪ್ರತಿನಿಧಿ ಸ್ಥಳದಿಂದಲೇ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ..! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!