ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?

ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?

Published : Sep 03, 2025, 10:49 AM IST

ಗುಂಡಿ ಪಾಯಿಂಟ್​​ ಮಾಡಲು ಅವರು ಮಾಡಿದ್ದ ತಯಾರಿ ಎಂಥದ್ದು ಅನ್ನೋದೆಲ್ಲಾ ಬಯಲಾಗಿದೆ. ಹಾಗಿದ್ರೆ ಧರ್ಮಸ್ಥಳ ಬುರುಡೆ ಪ್ರಕರಣದ ಲೇಟೆಸ್ಟ್​ ಅಪ್​ಡೇಟ್ಸ್​​ ಏನು.?

ಬಾಯಿಗೆ ಬಂದಂತೆ ಆರೋಪಗಳನ್ನ ಮಾಡಿ. AI ವಿಡಿಯೋಗಳನ್ನ ವೈರಲ್ ಮಾಡಿ ಧರ್ಮಸ್ಥಳ ಅನ್ನೋ ಪವಿತ್ರ ಕ್ಷೇತ್ರದ ವಿರುದ್ಧ ಜನರನ್ನ ಎತ್ತಿಕಟ್ಟಿದ್ದ  ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಅಸಲಿ ಕಹಾನಿ ಈಗ ಬಯಲಾಗ್ತಿದೆ. ಅವರು ಮಾಡಿದ್ದ ಷಡ್ಯಂತ್ರ, ಪಿತೂರಿ ಎಲ್ಲವೂ ಜನರಿಗೆ ಗೊತ್ತಾಗಿಬಿಟ್ಟಿದೆ. ಥ್ಯಾಂಕ್ಸ್​​ ಟು SIT ಟೀಂ. ಆರಂಭದಲ್ಲಿ ಚಿನ್ನಯ ತೋರಿಸಿದ ಜಾಗದಲ್ಲೆಲ್ಲಾ ಭೂಮಿಯನ್ನ ಅಗೆದಿದ್ದ ತಂಡ. ಈಗ ಅದೇ ಚಿನ್ನಯನಿಗೆ ಕ್ಲಾಸ್​​ ತಗೆದುಕೊಳ್ತಿದೆ. ಅಷ್ಟೇ ಅಲ್ಲ ಮಹತ್ವದ ಮಾಹಿತಿಗಳನ್ನ ಕಲೆ ಹಾಕುತ್ತಿದೆ. ಮೊನ್ನೆಯಷ್ಟೇ ಬೆಂಗಳೂರಿನ ಜಯಂತ್​ ಮನೆಯಲ್ಲಿ ಶೋಧ ನಡೆಸಲಾಯ್ತು. ಆಗಲೇ ಚಿನ್ನಯ ತಂದಿದ್ದ ಬುರುಡೆ ಜಯಂತ್​ ಮನೆಯಲ್ಲಿತ್ತು ಅಂತ ಗೊತ್ತಾಗಿತ್ತು. ಈಗ ಚಿನ್ನಯ ಪೊಲೀಸರೆದುರು ಬರೋದಕ್ಕೂ ಮೊದಲು ಈ ಗ್ಯಾಂಗ್​ ಜೊತೆ ಸೇರಿ ಏನೆಲ್ಲಾ ಮಾಡಿದ್ದ.

ಗುಂಡಿ ಪಾಯಿಂಟ್​​ ಮಾಡಲು ಅವರು ಮಾಡಿದ್ದ ತಯಾರಿ ಎಂಥದ್ದು ಅನ್ನೋದೆಲ್ಲಾ ಬಯಲಾಗಿದೆ. ಹಾಗಿದ್ರೆ ಧರ್ಮಸ್ಥಳ ಬುರುಡೆ ಪ್ರಕರಣದ ಲೇಟೆಸ್ಟ್​ ಅಪ್​ಡೇಟ್ಸ್​​ ಏನು.? ತನಿಖೆ ಎಲ್ಲಿವರಗೆ ಬಂದಿದೆ ಅನ್ನೋದ್ರ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​.ಐ.ಆರ್​​. ಈ ಗ್ಯಾಂಗ್​ ಯಾವಾಗ ಬೇಕಾದ್ರೂ ಅರೆಸ್ಟ್​ ಆಗಬಹುದು.. ಅದಕ್ಕೆ ಎಲ್ಲಾ ತಯಾರಿಯನ್ನ SIT ಮಾಡಿಕೊಳ್ತಿದೆ. ಇನ್ನೂ ಇದೇ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಈ ಬುರುಡೆ ಕಹನಿಗೆ ಪೊಲಿಟಿಕಲ್​​ ಫೈಟ್​​​ ಸೇರಿಕೊಂಡಿದ್ದೇಗೆ..? ಷಡ್ಯಂತ್ರ ಅನ್ನೋ ಪದ ಮೊದಲು ಬಳಸಿದ್ದೇ ಡಿಸಿಎಂ ಡಿಕೆಶಿ.  ನಂತರ ಸದನದಲ್ಲಿ ಮಾತಿಗೆ ಮಾತು. ಗೃಹಸಚಿವರಿಂದ ಸಮಾದಾನದ ಉತ್ತರ. ಇದೆಲ್ಲಾ ಆದ ಮೇಲೆ ಈಗ ಧರ್ಮಸ್ಥಳ ಚಲೋ ಕಾರ್ಯಕ್ರಮಗಳು. ನಿನ್ನೆ ಜೆಡಿಎಸ್​​ ಹೋಗಿ ಬಂದ್ರೆ ಇವತ್ತು ಬಿಜೆಪಿಯ ಸರದಿ.

ಸಮಾವೇಷ ಮಾಡ್ತೀವಿ ಅಂತ ಹೋದ ಬಿಜೆಪಿ ನಾಯಕರ ಮಧ್ಯೆ ಒಳಜಗಳವೂ ನಡೆದು ಹೊಯ್ತು. ಇನ್ನೂ ಇವರುಗಳ ಸಮಾವೇಷಕ್ಕೆ ಕಾಂಗ್ರೆಸ್​​ ಕೌಂಟರ್​​. ಒಟ್ಟಿನಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಧರ್ಮಯುದ್ಧದಲ್ಲಿ ರಾಜಕೀಯದಾಟವೂ ನಡೆಯುತ್ತಿದೆ. ಧರ್ಮಸ್ಥಳದ ವಿರುದ್ಧ ಎನ್​ಐಎ ತನಿಖೆಯಾಗಬೇಕು ಅಂತಾ ಪಟ್ಟುಹಿಡಿದಿರೋ ಬಿಜೆಪಿ ಸರಣಿ ಹೋರಾಟ ನಡೆಸುತ್ತಿದ್ರೆ, ಕಾಂಗ್ರೆಸ್​ ಮಾತ್ರ ಎಸ್​ಐಟಿ ತನಿಖೆಯಿಂದಲೇ ಸತ್ಯ ಹೊರಬರಲಿದೆ ಅಂತಾ ಬಿಗಿನಿಲುವು ತಾಳಿದೆ. ಹೀಗಾಗಿ ಕಾಂಗ್ರೆಸ್​-ಬಿಜೆಪಿ ಮಧ್ಯೆ ಧರ್ಮಯುದ್ಧ ತಾರಕಕ್ಕೇರುತ್ತಲೇ ಇದೆ. ಮುಂದೆ ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ನೋಡೋಣ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more