ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

Published : Aug 19, 2025, 12:10 PM IST

ಮುಸುಕುಧಾರಿ ಮಾಸ್ಕ್ ಮ್ಯಾನ್ ವಿಚಾರಣೆ ಗರಿಷ್ಠ ಹಂತಕ್ಕೆ ತಲುಪಿದೆ. ಬುರುಡೆ ಪ್ರಕರಣದ ತನಿಖೆ ಎಸ್‌ಐಟಿ ಕೈಯಲ್ಲಿ ವೇಗ ಪಡೆದುಕೊಂಡಿದೆ. ಸದನದಲ್ಲಿ ಸಿಎಂ ಕುರಿತ ವಿವಾದಾಸ್ಪದ ಹೇಳಿಕೆ ಗದ್ದಲಕ್ಕೆ ಕಾರಣನವಾಗಿದೆ.

ಧರ್ಮಸ್ಥಳ ಕೇಸ್‌ನಲ್ಲಿ ಮಾಸ್ಕ್ ಮ್ಯಾನ್ ಹಿಂದೆ ಸೂತ್ರಧಾರರ ಹುಡುಕಾಟ ತೀವ್ರಗೊಂಡಿದೆ. ಎಸ್‌ಐಟಿ ತನಿಖೆ ಹೊಸ ದಿಕ್ಕು ಹಿಡಿದಿದೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತ ಹೇಳಿಕೆ ಭಾರಿ ಗಲಾಟೆ ಹುಟ್ಟಿಸಿತು. ಸರ್ಕಾರ–ವಿಪಕ್ಷ ತೀವ್ರ ವಾಗ್ವಾದ ನಡೆಸಿ, ಗೃಹಸಚಿವರು ಉತ್ತರ ನೀಡಿದರು. ಆದರೆ ಮಧ್ಯಂತರ ವರದಿ ಬಾರದ ಕಾರಣ ಪ್ರತಿಪಕ್ಷ ಕಿಡಿ ಹೊತ್ತಿತ್ತು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more