ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

Published : Aug 19, 2025, 12:10 PM IST

ಮುಸುಕುಧಾರಿ ಮಾಸ್ಕ್ ಮ್ಯಾನ್ ವಿಚಾರಣೆ ಗರಿಷ್ಠ ಹಂತಕ್ಕೆ ತಲುಪಿದೆ. ಬುರುಡೆ ಪ್ರಕರಣದ ತನಿಖೆ ಎಸ್‌ಐಟಿ ಕೈಯಲ್ಲಿ ವೇಗ ಪಡೆದುಕೊಂಡಿದೆ. ಸದನದಲ್ಲಿ ಸಿಎಂ ಕುರಿತ ವಿವಾದಾಸ್ಪದ ಹೇಳಿಕೆ ಗದ್ದಲಕ್ಕೆ ಕಾರಣನವಾಗಿದೆ.

ಧರ್ಮಸ್ಥಳ ಕೇಸ್‌ನಲ್ಲಿ ಮಾಸ್ಕ್ ಮ್ಯಾನ್ ಹಿಂದೆ ಸೂತ್ರಧಾರರ ಹುಡುಕಾಟ ತೀವ್ರಗೊಂಡಿದೆ. ಎಸ್‌ಐಟಿ ತನಿಖೆ ಹೊಸ ದಿಕ್ಕು ಹಿಡಿದಿದೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತ ಹೇಳಿಕೆ ಭಾರಿ ಗಲಾಟೆ ಹುಟ್ಟಿಸಿತು. ಸರ್ಕಾರ–ವಿಪಕ್ಷ ತೀವ್ರ ವಾಗ್ವಾದ ನಡೆಸಿ, ಗೃಹಸಚಿವರು ಉತ್ತರ ನೀಡಿದರು. ಆದರೆ ಮಧ್ಯಂತರ ವರದಿ ಬಾರದ ಕಾರಣ ಪ್ರತಿಪಕ್ಷ ಕಿಡಿ ಹೊತ್ತಿತ್ತು.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more