ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

ಧರ್ಮಸ್ಥಳ ಕೇಸ್ ತಿರುವು – ಸೂತ್ರಧಾರಿ ಯಾರು? ಪಾತ್ರಧಾರಿ ಯಾರು?

Published : Aug 19, 2025, 12:10 PM IST

ಮುಸುಕುಧಾರಿ ಮಾಸ್ಕ್ ಮ್ಯಾನ್ ವಿಚಾರಣೆ ಗರಿಷ್ಠ ಹಂತಕ್ಕೆ ತಲುಪಿದೆ. ಬುರುಡೆ ಪ್ರಕರಣದ ತನಿಖೆ ಎಸ್‌ಐಟಿ ಕೈಯಲ್ಲಿ ವೇಗ ಪಡೆದುಕೊಂಡಿದೆ. ಸದನದಲ್ಲಿ ಸಿಎಂ ಕುರಿತ ವಿವಾದಾಸ್ಪದ ಹೇಳಿಕೆ ಗದ್ದಲಕ್ಕೆ ಕಾರಣನವಾಗಿದೆ.

ಧರ್ಮಸ್ಥಳ ಕೇಸ್‌ನಲ್ಲಿ ಮಾಸ್ಕ್ ಮ್ಯಾನ್ ಹಿಂದೆ ಸೂತ್ರಧಾರರ ಹುಡುಕಾಟ ತೀವ್ರಗೊಂಡಿದೆ. ಎಸ್‌ಐಟಿ ತನಿಖೆ ಹೊಸ ದಿಕ್ಕು ಹಿಡಿದಿದೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತ ಹೇಳಿಕೆ ಭಾರಿ ಗಲಾಟೆ ಹುಟ್ಟಿಸಿತು. ಸರ್ಕಾರ–ವಿಪಕ್ಷ ತೀವ್ರ ವಾಗ್ವಾದ ನಡೆಸಿ, ಗೃಹಸಚಿವರು ಉತ್ತರ ನೀಡಿದರು. ಆದರೆ ಮಧ್ಯಂತರ ವರದಿ ಬಾರದ ಕಾರಣ ಪ್ರತಿಪಕ್ಷ ಕಿಡಿ ಹೊತ್ತಿತ್ತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more