ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

Published : Sep 08, 2025, 12:08 PM IST

ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದೆ.

ಧರ್ಮಸ್ಥಳ ವಿರುದ್ಧ ಕೇರಳದಲ್ಲಿ ಷಡ್ಯಂತ್ರ. ಸಿಕ್ಕಿತು ಸಾಕ್ಷಿ.! ಕೇರಳ  ಸಂಸದನ ಅಖಾಡದಲ್ಲಿ ಬುರುಡೆಯಾಟ.! ಅಮಿತ್ ಶಾ ಅಂಗಳ ತಲುಪಿತ್ತು ಪಿತೂರಿ ಪತ್ರ.! ಕಮ್ಯುನಿಸ್ಟ್ ಸಂಸದ. ಸೂತ್ರಧಾರಿನಾ.? ಪಾತ್ರಧಾರಿನಾ.? ಇದುವೇ ಇವತ್ತಿನ ಸುವರ್ಣ ಸ್ಪೆಷಲ್  ಬಡಾಯಿ ಬುರುಡೆ ಕೇರಳ ಫೈಲ್ಸ್​​. ಷಡ್ಯಂತ್ರವಲ್ಲ. ಮಹಾ ಷಡ್ಯಂತ್ರ. ಬರೀ ಸಂಚಲ್ಲ. ಮಹಾ ಸಂಚು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಎಷ್ಟು ಸಾಧ್ಯವೋ ಅಷ್ಟು ಅಪಪ್ರಚಾರ ನಡೆಸೋಕೆ ನಡೆದಿತ್ತು ಒಂದು ಪಿತೂರಿ. ಇದ್ರ ವ್ಯಾಪ್ತಿ ಬಹಳ ದೊಡ್ಡದ್ದು. ಕೇರಳಕ್ಕೂ ಇದು ಹಬ್ಬಿದೆ. ಇದೀಗ ಅಲ್ಲಿನ ಸಂಸದರೊಬ್ಬರಿಗೂ ಬುರುಡೆ ಗ್ಯಾಂಗ್​​ಗೂ ನಂಟಿದ್ದ ವಿಚಾರ ಹೊರಬಿದ್ದಿದೆ. ಹಾಗಿದ್ರೆ, ಕೇರಳದ ಆ ಸಂಸದರಿಗೂ. ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೂ ಏನ್ ಸಂಬಂದ.? ಇದ್ರಲ್ಲಿ ಅವರ ಪಾತ್ರ ಎಷ್ಟಿತ್ತು.?

ಇಷ್ಟೇ ಅಲ್ಲಾ. ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದ್ರೆ, ಇನ್ನೊಂದು ಕಡೆ ಕೇರಳದ ಯೂಟ್ಯೂಬರ್​​ ಒಬ್ಬನನ್ನ ವಿಚಾರಣೆಗೆ ಕರೆದಿದೆ ಎಸ್​ಐಟಿ. ಹಾಗಿದ್ರೆ ಯಾರಾತ.?  ಆತನ ಹಿನ್ನೆಲೆ ಏನು.? ಧರ್ಮಸ್ಥಳ ಪ್ರಕರಣದಲ್ಲಿ ಆತನ ಪಾತ್ರವೇನು.? ಧರ್ಮಸ್ಥಳದ ಹೆಸರು ಕೆಡಿಸಲು ಹಠಕ್ಕೆ ಬಿದ್ದಿದ್ದ ಬುರುಡೆ ಗ್ಯಾಂಗ್, ಕೊಡಗಿನಲ್ಲೂ ಸಂಚು ನಡೆಸಿರೋ ಸಂಗತಿ ಈಗ ಬಯಲಾಗಿದೆ. ಹಾಗಿದ್ರೆ ಏನೀ ಸಂಚು. ಬುರುಡೆ ಕಥೆ ಕಟ್ಟಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಹೆಣೆಯೋದ್ರ ಜೊತೆಗೆ, ಈ ಬುರುಡೆ ಗ್ಯಾಂಗ್ ಮತ್ತೊಂದು ಪಿತೂರಿಯನ್ನ ಸಹ ಮಾಡಿತ್ತು. ಹಾಗಿದ್ರೆ ಏನಾ ಪಿತೂರಿ.? ಕೊಡಗಿನಲ್ಲಿ ಈ ಬುರುಡೆ ಗ್ಯಾಂಗ್​ ಏನ್ ಮಾಡೋಕೆ ಹೊರಟಿತ್ತು.? 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more