ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

Published : Sep 08, 2025, 12:08 PM IST

ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದೆ.

ಧರ್ಮಸ್ಥಳ ವಿರುದ್ಧ ಕೇರಳದಲ್ಲಿ ಷಡ್ಯಂತ್ರ. ಸಿಕ್ಕಿತು ಸಾಕ್ಷಿ.! ಕೇರಳ  ಸಂಸದನ ಅಖಾಡದಲ್ಲಿ ಬುರುಡೆಯಾಟ.! ಅಮಿತ್ ಶಾ ಅಂಗಳ ತಲುಪಿತ್ತು ಪಿತೂರಿ ಪತ್ರ.! ಕಮ್ಯುನಿಸ್ಟ್ ಸಂಸದ. ಸೂತ್ರಧಾರಿನಾ.? ಪಾತ್ರಧಾರಿನಾ.? ಇದುವೇ ಇವತ್ತಿನ ಸುವರ್ಣ ಸ್ಪೆಷಲ್  ಬಡಾಯಿ ಬುರುಡೆ ಕೇರಳ ಫೈಲ್ಸ್​​. ಷಡ್ಯಂತ್ರವಲ್ಲ. ಮಹಾ ಷಡ್ಯಂತ್ರ. ಬರೀ ಸಂಚಲ್ಲ. ಮಹಾ ಸಂಚು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಎಷ್ಟು ಸಾಧ್ಯವೋ ಅಷ್ಟು ಅಪಪ್ರಚಾರ ನಡೆಸೋಕೆ ನಡೆದಿತ್ತು ಒಂದು ಪಿತೂರಿ. ಇದ್ರ ವ್ಯಾಪ್ತಿ ಬಹಳ ದೊಡ್ಡದ್ದು. ಕೇರಳಕ್ಕೂ ಇದು ಹಬ್ಬಿದೆ. ಇದೀಗ ಅಲ್ಲಿನ ಸಂಸದರೊಬ್ಬರಿಗೂ ಬುರುಡೆ ಗ್ಯಾಂಗ್​​ಗೂ ನಂಟಿದ್ದ ವಿಚಾರ ಹೊರಬಿದ್ದಿದೆ. ಹಾಗಿದ್ರೆ, ಕೇರಳದ ಆ ಸಂಸದರಿಗೂ. ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೂ ಏನ್ ಸಂಬಂದ.? ಇದ್ರಲ್ಲಿ ಅವರ ಪಾತ್ರ ಎಷ್ಟಿತ್ತು.?

ಇಷ್ಟೇ ಅಲ್ಲಾ. ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದ್ರೆ, ಇನ್ನೊಂದು ಕಡೆ ಕೇರಳದ ಯೂಟ್ಯೂಬರ್​​ ಒಬ್ಬನನ್ನ ವಿಚಾರಣೆಗೆ ಕರೆದಿದೆ ಎಸ್​ಐಟಿ. ಹಾಗಿದ್ರೆ ಯಾರಾತ.?  ಆತನ ಹಿನ್ನೆಲೆ ಏನು.? ಧರ್ಮಸ್ಥಳ ಪ್ರಕರಣದಲ್ಲಿ ಆತನ ಪಾತ್ರವೇನು.? ಧರ್ಮಸ್ಥಳದ ಹೆಸರು ಕೆಡಿಸಲು ಹಠಕ್ಕೆ ಬಿದ್ದಿದ್ದ ಬುರುಡೆ ಗ್ಯಾಂಗ್, ಕೊಡಗಿನಲ್ಲೂ ಸಂಚು ನಡೆಸಿರೋ ಸಂಗತಿ ಈಗ ಬಯಲಾಗಿದೆ. ಹಾಗಿದ್ರೆ ಏನೀ ಸಂಚು. ಬುರುಡೆ ಕಥೆ ಕಟ್ಟಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಹೆಣೆಯೋದ್ರ ಜೊತೆಗೆ, ಈ ಬುರುಡೆ ಗ್ಯಾಂಗ್ ಮತ್ತೊಂದು ಪಿತೂರಿಯನ್ನ ಸಹ ಮಾಡಿತ್ತು. ಹಾಗಿದ್ರೆ ಏನಾ ಪಿತೂರಿ.? ಕೊಡಗಿನಲ್ಲಿ ಈ ಬುರುಡೆ ಗ್ಯಾಂಗ್​ ಏನ್ ಮಾಡೋಕೆ ಹೊರಟಿತ್ತು.? 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more