ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

ಕೇರಳ ಸಂಸದನ ಅಖಾಡದಲ್ಲಿ ಬುರುಡೆಯಾಟ: ಕಮ್ಯುನಿಸ್ಟ್ ಸಂಸದ, ಸೂತ್ರಧಾರಿನಾ? ಪಾತ್ರಧಾರಿನಾ?

Published : Sep 08, 2025, 12:08 PM IST

ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದೆ.

ಧರ್ಮಸ್ಥಳ ವಿರುದ್ಧ ಕೇರಳದಲ್ಲಿ ಷಡ್ಯಂತ್ರ. ಸಿಕ್ಕಿತು ಸಾಕ್ಷಿ.! ಕೇರಳ  ಸಂಸದನ ಅಖಾಡದಲ್ಲಿ ಬುರುಡೆಯಾಟ.! ಅಮಿತ್ ಶಾ ಅಂಗಳ ತಲುಪಿತ್ತು ಪಿತೂರಿ ಪತ್ರ.! ಕಮ್ಯುನಿಸ್ಟ್ ಸಂಸದ. ಸೂತ್ರಧಾರಿನಾ.? ಪಾತ್ರಧಾರಿನಾ.? ಇದುವೇ ಇವತ್ತಿನ ಸುವರ್ಣ ಸ್ಪೆಷಲ್  ಬಡಾಯಿ ಬುರುಡೆ ಕೇರಳ ಫೈಲ್ಸ್​​. ಷಡ್ಯಂತ್ರವಲ್ಲ. ಮಹಾ ಷಡ್ಯಂತ್ರ. ಬರೀ ಸಂಚಲ್ಲ. ಮಹಾ ಸಂಚು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಎಷ್ಟು ಸಾಧ್ಯವೋ ಅಷ್ಟು ಅಪಪ್ರಚಾರ ನಡೆಸೋಕೆ ನಡೆದಿತ್ತು ಒಂದು ಪಿತೂರಿ. ಇದ್ರ ವ್ಯಾಪ್ತಿ ಬಹಳ ದೊಡ್ಡದ್ದು. ಕೇರಳಕ್ಕೂ ಇದು ಹಬ್ಬಿದೆ. ಇದೀಗ ಅಲ್ಲಿನ ಸಂಸದರೊಬ್ಬರಿಗೂ ಬುರುಡೆ ಗ್ಯಾಂಗ್​​ಗೂ ನಂಟಿದ್ದ ವಿಚಾರ ಹೊರಬಿದ್ದಿದೆ. ಹಾಗಿದ್ರೆ, ಕೇರಳದ ಆ ಸಂಸದರಿಗೂ. ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೂ ಏನ್ ಸಂಬಂದ.? ಇದ್ರಲ್ಲಿ ಅವರ ಪಾತ್ರ ಎಷ್ಟಿತ್ತು.?

ಇಷ್ಟೇ ಅಲ್ಲಾ. ಧರ್ಮಸ್ಥಳ ಷಡ್ಯಂತ್ರದಲ್ಲಿ ಇನ್ನಷ್ಟು ಕೇರಳ ಮೂಲದ ಸಂಚುಗಳಿವೆ. ಹಾಗಿದ್ರೆ ಏನಾ ಪಿತೂರಿ.? ಯಾರ್ಯಾರ ಮೇಲೀಗ ಆರೋಪ, ಅನುಮಾನಗಳು ವ್ಯಕ್ತವಾಗ್ತಿವೆ. ಒಂದ್ಕಡೆ ಕೇರಳದ ಸಂಸದರೊಬ್ಬರಿಗೆ ಸಂಕಷ್ಟ ಶುರುವಾಗಿದ್ರೆ, ಇನ್ನೊಂದು ಕಡೆ ಕೇರಳದ ಯೂಟ್ಯೂಬರ್​​ ಒಬ್ಬನನ್ನ ವಿಚಾರಣೆಗೆ ಕರೆದಿದೆ ಎಸ್​ಐಟಿ. ಹಾಗಿದ್ರೆ ಯಾರಾತ.?  ಆತನ ಹಿನ್ನೆಲೆ ಏನು.? ಧರ್ಮಸ್ಥಳ ಪ್ರಕರಣದಲ್ಲಿ ಆತನ ಪಾತ್ರವೇನು.? ಧರ್ಮಸ್ಥಳದ ಹೆಸರು ಕೆಡಿಸಲು ಹಠಕ್ಕೆ ಬಿದ್ದಿದ್ದ ಬುರುಡೆ ಗ್ಯಾಂಗ್, ಕೊಡಗಿನಲ್ಲೂ ಸಂಚು ನಡೆಸಿರೋ ಸಂಗತಿ ಈಗ ಬಯಲಾಗಿದೆ. ಹಾಗಿದ್ರೆ ಏನೀ ಸಂಚು. ಬುರುಡೆ ಕಥೆ ಕಟ್ಟಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಹೆಣೆಯೋದ್ರ ಜೊತೆಗೆ, ಈ ಬುರುಡೆ ಗ್ಯಾಂಗ್ ಮತ್ತೊಂದು ಪಿತೂರಿಯನ್ನ ಸಹ ಮಾಡಿತ್ತು. ಹಾಗಿದ್ರೆ ಏನಾ ಪಿತೂರಿ.? ಕೊಡಗಿನಲ್ಲಿ ಈ ಬುರುಡೆ ಗ್ಯಾಂಗ್​ ಏನ್ ಮಾಡೋಕೆ ಹೊರಟಿತ್ತು.? 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more