ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

Published : Aug 28, 2025, 11:00 AM IST

6ನೇ ಪಾಯಿಂಟ್‌ನಿಂದ ಕಳೇಬರ ಸಿಕ್ಕಾಗ ಚಿನ್ನಯ್ಯನಿಗೆ ಪಾರ್ಟಿ ನೀಡಿದ್ರೆ, ಇನ್ನುಳಿದ ಕಡೆ ಯಾವುದೇ ಕಳೇಬರ ಸಿಗದಿದ್ದಾಗ ಚಾಟಿ ಏಟಿನಂತ ಟಾರ್ಚರ್ ಬಹಿರಂಗವಾಗಿದೆ. ಬುರುಡೆ ಗ್ಯಾಂಗ್ ಕೈಯಲ್ಲಿ ಸಿಕ್ಕ ಮಾಸ್ಕ್ ಮ್ಯಾನ್ ಚಿನ್ನಯ್ಯನ ಅನುಭವಿಸಿದ ನೋವು, ಎಸ್ಐಟಿ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನ ಈಗ ಜಗಜ್ಜಾಹೀರಾಗಿದೆ. ಗುಂಡಿ ತೋಡಿಸಿದವರೇ ಈಗ ಗುಂಡಿಗೆ ಬೀಳುವ ಟೈಮ್​ ಹತ್ತಿರ ಆಗ್ತಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್​ಐಟಿ ಜಾಲಾಡಿದೆ. ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದು.. ಆ ನಾಲ್ವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more