ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

Published : Aug 28, 2025, 11:00 AM IST

6ನೇ ಪಾಯಿಂಟ್‌ನಿಂದ ಕಳೇಬರ ಸಿಕ್ಕಾಗ ಚಿನ್ನಯ್ಯನಿಗೆ ಪಾರ್ಟಿ ನೀಡಿದ್ರೆ, ಇನ್ನುಳಿದ ಕಡೆ ಯಾವುದೇ ಕಳೇಬರ ಸಿಗದಿದ್ದಾಗ ಚಾಟಿ ಏಟಿನಂತ ಟಾರ್ಚರ್ ಬಹಿರಂಗವಾಗಿದೆ. ಬುರುಡೆ ಗ್ಯಾಂಗ್ ಕೈಯಲ್ಲಿ ಸಿಕ್ಕ ಮಾಸ್ಕ್ ಮ್ಯಾನ್ ಚಿನ್ನಯ್ಯನ ಅನುಭವಿಸಿದ ನೋವು, ಎಸ್ಐಟಿ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನ ಈಗ ಜಗಜ್ಜಾಹೀರಾಗಿದೆ. ಗುಂಡಿ ತೋಡಿಸಿದವರೇ ಈಗ ಗುಂಡಿಗೆ ಬೀಳುವ ಟೈಮ್​ ಹತ್ತಿರ ಆಗ್ತಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್​ಐಟಿ ಜಾಲಾಡಿದೆ. ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದು.. ಆ ನಾಲ್ವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more