ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

ಕಳೇಬರ ಸಿಕ್ಕಾಗ ಪಾರ್ಟಿ, ಸಿಗದಿದ್ದಾಗ ಚಾಟಿ, ಚಿನ್ನಯ್ಯಗೆ ಬುರುಡೆ ಗ್ಯಾಂಗ್ ಕೊಟ್ಟ ಟಾರ್ಚರ್ ಬಹಿರಂಗ

Published : Aug 28, 2025, 11:00 AM IST

6ನೇ ಪಾಯಿಂಟ್‌ನಿಂದ ಕಳೇಬರ ಸಿಕ್ಕಾಗ ಚಿನ್ನಯ್ಯನಿಗೆ ಪಾರ್ಟಿ ನೀಡಿದ್ರೆ, ಇನ್ನುಳಿದ ಕಡೆ ಯಾವುದೇ ಕಳೇಬರ ಸಿಗದಿದ್ದಾಗ ಚಾಟಿ ಏಟಿನಂತ ಟಾರ್ಚರ್ ಬಹಿರಂಗವಾಗಿದೆ. ಬುರುಡೆ ಗ್ಯಾಂಗ್ ಕೈಯಲ್ಲಿ ಸಿಕ್ಕ ಮಾಸ್ಕ್ ಮ್ಯಾನ್ ಚಿನ್ನಯ್ಯನ ಅನುಭವಿಸಿದ ನೋವು, ಎಸ್ಐಟಿ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನ ಈಗ ಜಗಜ್ಜಾಹೀರಾಗಿದೆ. ಗುಂಡಿ ತೋಡಿಸಿದವರೇ ಈಗ ಗುಂಡಿಗೆ ಬೀಳುವ ಟೈಮ್​ ಹತ್ತಿರ ಆಗ್ತಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್​ಐಟಿ ಜಾಲಾಡಿದೆ. ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದು.. ಆ ನಾಲ್ವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more