ಧರ್ಮಸ್ಥಳದಲ್ಲಿ ಸಮಾಧಿ ರಹಸ್ಯ: ಹಿಟಾಚಿ ಕರೆಸಿ ಎಂದಿದ್ದೇಕೆ ಮುಸುಕುಧಾರಿ ದೂರುದಾರ?

ಧರ್ಮಸ್ಥಳದಲ್ಲಿ ಸಮಾಧಿ ರಹಸ್ಯ: ಹಿಟಾಚಿ ಕರೆಸಿ ಎಂದಿದ್ದೇಕೆ ಮುಸುಕುಧಾರಿ ದೂರುದಾರ?

Published : Jul 30, 2025, 06:02 PM ISTUpdated : Jul 30, 2025, 06:04 PM IST

ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿ ಗುರುತಿಸಿದ ಸ್ಥಳಗಳಲ್ಲಿ ಸಮಾಧಿಗಳನ್ನು ಅಗೆಯಲಾಗುತ್ತಿದೆ. ಈ ಪ್ರಕರಣವು ರಾಜಕೀಯ ಜಟಾಪಟಿಗೆ ಕಾರಣವಾಗಿದ್ದು, ತನಿಖೆ ಮುಂದುವರೆದಿದೆ. ಕೆಲವು ಗುರುತಿನ ಚೀಟಿಗಳು ಪತ್ತೆಯಾಗಿವೆ ಎನ್ನಲಾಗಿದ್ದು, SIT ಸ್ಪಷ್ಟನೆ ನೀಡಬೇಕಿದೆ. 

ಒಂದೊಂದು ಹಂತ. ಒಂದೊಂದು ಕ್ಷಣ. ಎಲ್ಲವೂ ಕೌತುಕ ರಣಕೌತುಕ. ಯಾಕೆಂದ್ರೆ ಇಡೀ ಕರುನಾಡೇ ಹಿಂದೆಂದೂ ಕಂಡು ಕೇಳರಿಯದ ಪ್ರಕರಣವೊಂದಕ್ಕೆ ಸಾಕ್ಷಿಯಾಗಿದೆ. ಅನಾಮಿಕ ಗುರುತಿಸಿದ ಜಾಗದಲ್ಲಿ ಸಮಾಧಿ ಅಗೆಯೋ ಕೆಲಸ ಶುರುವಾಗಿದೆ. ಒಂದು ಕಡೆ ಸಮಾಧಿ ಅಗೆಯೋ ಕಾರ್ಯಚರಣೆ ನಡೀತಾಯಿದ್ರೆ, ಇನ್ನೊಂದು ಕಡೆ ಇದೇ ಧರ್ಮಸ್ಥಳದ ವಿಚಾರವಾಗಿ ರಾಜಕೀಯ ಜಟಾಪಟಿಯು ಜೋರಾಗಿದೆ.  ದಾಳಿ-ವಾಗ್ದಾಳಿಗಳೂ ತಾರಕಕ್ಕೇರಿವೆ. ಅನಾಮಿಕ ಗುರುತಿಸಿರುವ 13 ಸ್ಥಳಗಳಲ್ಲಿ ಒಟ್ಟು 5 ಕಡೆ ಈಗಾಗಲೇ ಸಮಾಧಿ ಅಗೆಯಲಾಗಿದ್ದು, ಇಲ್ಲಿವರೆಗೆ ಯಾವುದೇ ಕಳೆಬರಹ ಸಿಕ್ಕಿಲ್ಲ. ಆದರೆ ಕೆಲವು ಗುರುತಿನ ಚೀಟಿಗಳು ಸಿಕ್ಕಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಸ್ಪಷ್ಟನೆ ನೀಡಬೇಕಿದೆ.
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more