ಧರ್ಮಸ್ಥಳದಲ್ಲಿ ಸಮಾಧಿ ರಹಸ್ಯ: ಹಿಟಾಚಿ ಕರೆಸಿ ಎಂದಿದ್ದೇಕೆ ಮುಸುಕುಧಾರಿ ದೂರುದಾರ?

ಧರ್ಮಸ್ಥಳದಲ್ಲಿ ಸಮಾಧಿ ರಹಸ್ಯ: ಹಿಟಾಚಿ ಕರೆಸಿ ಎಂದಿದ್ದೇಕೆ ಮುಸುಕುಧಾರಿ ದೂರುದಾರ?

Published : Jul 30, 2025, 06:02 PM ISTUpdated : Jul 30, 2025, 06:04 PM IST

ಧರ್ಮಸ್ಥಳದಲ್ಲಿ ಅನಾಮಧೇಯ ವ್ಯಕ್ತಿ ಗುರುತಿಸಿದ ಸ್ಥಳಗಳಲ್ಲಿ ಸಮಾಧಿಗಳನ್ನು ಅಗೆಯಲಾಗುತ್ತಿದೆ. ಈ ಪ್ರಕರಣವು ರಾಜಕೀಯ ಜಟಾಪಟಿಗೆ ಕಾರಣವಾಗಿದ್ದು, ತನಿಖೆ ಮುಂದುವರೆದಿದೆ. ಕೆಲವು ಗುರುತಿನ ಚೀಟಿಗಳು ಪತ್ತೆಯಾಗಿವೆ ಎನ್ನಲಾಗಿದ್ದು, SIT ಸ್ಪಷ್ಟನೆ ನೀಡಬೇಕಿದೆ. 

ಒಂದೊಂದು ಹಂತ. ಒಂದೊಂದು ಕ್ಷಣ. ಎಲ್ಲವೂ ಕೌತುಕ ರಣಕೌತುಕ. ಯಾಕೆಂದ್ರೆ ಇಡೀ ಕರುನಾಡೇ ಹಿಂದೆಂದೂ ಕಂಡು ಕೇಳರಿಯದ ಪ್ರಕರಣವೊಂದಕ್ಕೆ ಸಾಕ್ಷಿಯಾಗಿದೆ. ಅನಾಮಿಕ ಗುರುತಿಸಿದ ಜಾಗದಲ್ಲಿ ಸಮಾಧಿ ಅಗೆಯೋ ಕೆಲಸ ಶುರುವಾಗಿದೆ. ಒಂದು ಕಡೆ ಸಮಾಧಿ ಅಗೆಯೋ ಕಾರ್ಯಚರಣೆ ನಡೀತಾಯಿದ್ರೆ, ಇನ್ನೊಂದು ಕಡೆ ಇದೇ ಧರ್ಮಸ್ಥಳದ ವಿಚಾರವಾಗಿ ರಾಜಕೀಯ ಜಟಾಪಟಿಯು ಜೋರಾಗಿದೆ.  ದಾಳಿ-ವಾಗ್ದಾಳಿಗಳೂ ತಾರಕಕ್ಕೇರಿವೆ. ಅನಾಮಿಕ ಗುರುತಿಸಿರುವ 13 ಸ್ಥಳಗಳಲ್ಲಿ ಒಟ್ಟು 5 ಕಡೆ ಈಗಾಗಲೇ ಸಮಾಧಿ ಅಗೆಯಲಾಗಿದ್ದು, ಇಲ್ಲಿವರೆಗೆ ಯಾವುದೇ ಕಳೆಬರಹ ಸಿಕ್ಕಿಲ್ಲ. ಆದರೆ ಕೆಲವು ಗುರುತಿನ ಚೀಟಿಗಳು ಸಿಕ್ಕಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಸ್ಪಷ್ಟನೆ ನೀಡಬೇಕಿದೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more