ಜಸ್ಟೀಸ್‌ ಫಾರ್‌ ಸೌಜನ್ಯಾ ಕೇಸಿಗೆ ಮಣಿಯುತ್ತಾ ಸರ್ಕಾರ.! ನಾಲ್ವರ ವಿರುದ್ಧ ಮರು ತನಿಖೆ ನಡೆಯುತ್ತಾ.?

ಜಸ್ಟೀಸ್‌ ಫಾರ್‌ ಸೌಜನ್ಯಾ ಕೇಸಿಗೆ ಮಣಿಯುತ್ತಾ ಸರ್ಕಾರ.! ನಾಲ್ವರ ವಿರುದ್ಧ ಮರು ತನಿಖೆ ನಡೆಯುತ್ತಾ.?

Published : Aug 07, 2023, 04:37 PM IST

ಕರ್ನಾಟಕ ಕರಾಳ ಘಟೆಯಾದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ನಾಲ್ವರ ವಿರುದ್ಧ ಮರು ತನಿಖೆ ಮಾಡುವಂತೆ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸರ್ಕಾರ ಮಣಿಯುತ್ತಾ ನೋಡಬೇಕಿದೆ. 

ಬೆಂಗಳೂರು (ಆ.07): ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಹೋರಾಟದ ಕಿಚ್ಚು ಹೊತ್ತಿಸಿದೆ. ಆರೋಪಿಯಾಗಿದ್ದ ಸಂತೋಷ್‌ರಾವ್‌ ಅವರನ್ನು ಸಿಬಿಐ ಕೋರ್ಟ್‌ ನಿರ್ದೋಷಿ ಎಂದು ಬಿಡುಗಡೆ ಮಾಡಿದೆ. ಹಾಗಾದರೆ ಸೌಜನ್ಯಾಳನ್ನು ಕೊಂದವರು ಯಾರು ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ಈವರೆಗೂ ನ್ಯಾಯ ಸಿಕ್ಕಿಲ್ಲ. ಮಾನಸಿಕ ಅಸ್ವಸ್ಥರನ್ನು ಈ ಕೇಸ್‌ನಲ್ಲಿ ಸಿಕ್ಕಿಸಲಾಗಿತ್ತು ಎನ್ನುವ ಆರೋಪ ಮಾಡುತ್ತಿರುವ ಜನ ಬೊಟ್ಟು ಮಾಡುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಎನ್ನುವುದು ಈಗಿನ ವಿಚಾರವಾಗಿದೆ. 

ಜನರು ಬೊಟ್ಟು ಮಾಡುತ್ತಿರುವ ವ್ಯಕ್ತಿಗಳು ಯಾರು?:  ಧರ್ಮಸ್ಥಳ ದೇವಸ್ಥಾನದ ಕಚೇರಿ ಸಿಬ್ಬಂದಿ ಮಲ್ಲಿಕ್‌ ಜೈನ್, ಧರ್ಮಸ್ಥಳದ ಆವರಣದಲ್ಲಿನ ಅಂಗಡಿ ಮಾಲೀಕ ಧೀರಜ್‌ ಜೈನ್‌, ಧರ್ಮಸ್ಥಳದಲ್ಲಿ ಆಟೋ ಡ್ರೈವರ್‌ ಆಗಿದ್ದ ಉದಯ್‌ ಜೈನ್‌ ಹಾಗೂ ವೀರೇಂದ್ರ ಹೆಗ್ಗಡೆ ಅವರ ತಮ್ಮನ ಮಗ ನಿಶ್ಚಲ್‌ ಜೈನ್‌ ವಿರುದ್ಧ ಮರುತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ, ಈ ನಾಲ್ವರ ವಿರುದ್ಧ ಸಿಬಿಐ ಮತ್ತು ಸಿಐಡಿ ತನಿಖೆಯಲ್ಲಿಯೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ, ಜನರು ಈ ನಾಲ್ವರ ವಿರುದ್ಧ ಬೊಟ್ಟು ಮಾಡಿ ಮರು ತನಿಖೆ ಮಾಡುವಂತೆ ಸರ್ಕಾರದ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ, ಸೌಜನ್ಯ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಎಡವಟ್ಟುಗಳಿಂದ ಪ್ರಕರಣದ ಹಾದಿ ತಪ್ಪಿದೆ ಎಂದು ಆಗ್ರಹಿಸುತ್ತಿದ್ದಾರೆ. ಈಗ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿದೆ ಎಂಬುದನ್ನು ಕಾದು ನೋಡಬೇಕಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more