ಧರ್ಮಸ್ಥಳ ಪ್ರಕರಣ: ಮಗಳ ಹೆಸರಿನಲ್ಲಿ ಸುಳ್ಳು ಕಥೆ? ಸುಜಾತಾ ಭಟ್ ಮೇಲೆ ಸಂಶಯ

ಧರ್ಮಸ್ಥಳ ಪ್ರಕರಣ: ಮಗಳ ಹೆಸರಿನಲ್ಲಿ ಸುಳ್ಳು ಕಥೆ? ಸುಜಾತಾ ಭಟ್ ಮೇಲೆ ಸಂಶಯ

Published : Aug 14, 2025, 12:13 PM IST

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಜಾತಾ ಭಟ್ ನೀಡಿದ ದೂರು ಹಲವು ಸಂಶಯಗಳಿಗೆ ಕಾರಣವಾಗಿದೆ. ಮಗಳು ಅನನ್ಯಾ ಭಟ್ ಇದ್ದದ್ದೇ ಸುಳ್ಳು

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಜಾತಾ ಭಟ್ ನೀಡಿದ ದೂರು ಹಲವು ಸಂಶಯಗಳಿಗೆ ಕಾರಣವಾಗಿದೆ. ಮಗಳು ಅನನ್ಯಾ ಭಟ್ ಇದ್ದದ್ದೇ ಸುಳ್ಳು, ಫೋಟೋ ಹಾಗೂ ಶಿಕ್ಷಣ ದಾಖಲೆ ಇಲ್ಲ. ಮಣಿಪಾಲ ಮೆಡಿಕಲ್ ಕಾಲೇಜು ಮತ್ತು ಸಿಬಿಐ ಸೇವೆಯ ಮಾಹಿತಿಯೂ ನಕಲಿ ಎಂದು ತನಿಖೆ ಬಹಿರಂಗಪಡಿಸಿದೆ. ವಿಳಾಸ, ಗಂಡನ ಹೆಸರು, ಬ್ಯಾಂಕ್ ದಾಖಲೆಗಳಲ್ಲಿ ಬಿಕ್ಕಟ್ಟು ಕಂಡುಬಂದಿದೆ. ಕುಟುಂಬಸ್ಥರು ಹಾಗೂ ಪೊಲೀಸರು ಇದನ್ನು ಷಡ್ಯಂತ್ರವೆಂದು ಶಂಕಿಸಿದ್ದಾರೆ. ಸುಜಾತಾಗೆ ನಕ್ಸಲ್ ಸಂಪರ್ಕ ಮತ್ತು ಗ್ಯಾಂಗ್ ಬೆಂಬಲವಿದ್ದರೆಂಬ ಆರೋಪವೂ ಕೇಳಿಬಂದಿದೆ.

22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
Read more