ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

Published : Jul 08, 2022, 04:09 PM ISTUpdated : Jul 08, 2022, 04:12 PM IST

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಧರ್ಮಾಧಿಕಾರಿಯಾಗಿ ಕಳೆದ 54 ವರ್ಷಗಳಲ್ಲಿ ಧರ್ಮಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಡೊಯ್ದ ಖ್ಯಾತಿ ಇವರದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮೂಲಕ 16 ಶಾಲೆಗಳನ್ನು, 6 ಪದವಿ ಪೂರ್ವ ಮತ್ತು ಪದವಿ ವಿದ್ಯಾಲಯಗಳನ್ನು, 6 ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು, 8 ತಾಂತ್ರಿಕ ವೃತ್ತಿಪರ ಕೇಂದ್ರಗಳನ್ನು, 5 ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯಗಳನ್ನು 8 ಬೋಧಕ ಆಸ್ಪತ್ರೆಗಳನ್ನು, ರುಡ್‌ಸೆಟ್‌ ಒಳಗೊಂಡಂತೆ 3 ವೃತ್ತಿ ಕೌಶಲ ತರಬೇತಿ ಸಂಸ್ಥೆಗಳನ್ನು, 2 ಸಂಶೋಧನಾ ಕೇಂದ್ರಗಳನ್ನು, 6 ವಿವಿಧ ವಿಷಯವನ್ನೊಳಗೊಂಡ ಧಾರವಾಡದಲ್ಲಿನ ಶ್ರೀ ಧ.ಮಂ.ವಿಶ್ವವಿದ್ಯಾಲಯವನ್ನು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಗಳಲ್ಲಿ 8 ಶಿಕ್ಷಣ ಕೇಂದ್ರಗಳನ್ನು, ರಾಜ್ಯದಲ್ಲಿ ವಿವಿಧೆಡೆ 17 ಮಹಾವಿದ್ಯಾಲಯಗಳನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಯಕ್ಷಗಾನ ಮಂಡಳಿ, ಮಂಜೂಷಾ ಮ್ಯೂಸಿಯಂ, ಹಳೆಯ ಕಾರುಗಳ ಸಂಗ್ರಹ, ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಗಳು 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more