ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

Published : Jul 08, 2022, 04:09 PM ISTUpdated : Jul 08, 2022, 04:12 PM IST

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಧರ್ಮಾಧಿಕಾರಿಯಾಗಿ ಕಳೆದ 54 ವರ್ಷಗಳಲ್ಲಿ ಧರ್ಮಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಡೊಯ್ದ ಖ್ಯಾತಿ ಇವರದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮೂಲಕ 16 ಶಾಲೆಗಳನ್ನು, 6 ಪದವಿ ಪೂರ್ವ ಮತ್ತು ಪದವಿ ವಿದ್ಯಾಲಯಗಳನ್ನು, 6 ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು, 8 ತಾಂತ್ರಿಕ ವೃತ್ತಿಪರ ಕೇಂದ್ರಗಳನ್ನು, 5 ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯಗಳನ್ನು 8 ಬೋಧಕ ಆಸ್ಪತ್ರೆಗಳನ್ನು, ರುಡ್‌ಸೆಟ್‌ ಒಳಗೊಂಡಂತೆ 3 ವೃತ್ತಿ ಕೌಶಲ ತರಬೇತಿ ಸಂಸ್ಥೆಗಳನ್ನು, 2 ಸಂಶೋಧನಾ ಕೇಂದ್ರಗಳನ್ನು, 6 ವಿವಿಧ ವಿಷಯವನ್ನೊಳಗೊಂಡ ಧಾರವಾಡದಲ್ಲಿನ ಶ್ರೀ ಧ.ಮಂ.ವಿಶ್ವವಿದ್ಯಾಲಯವನ್ನು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಗಳಲ್ಲಿ 8 ಶಿಕ್ಷಣ ಕೇಂದ್ರಗಳನ್ನು, ರಾಜ್ಯದಲ್ಲಿ ವಿವಿಧೆಡೆ 17 ಮಹಾವಿದ್ಯಾಲಯಗಳನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಯಕ್ಷಗಾನ ಮಂಡಳಿ, ಮಂಜೂಷಾ ಮ್ಯೂಸಿಯಂ, ಹಳೆಯ ಕಾರುಗಳ ಸಂಗ್ರಹ, ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಗಳು 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more