ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

Published : Jul 08, 2022, 04:09 PM ISTUpdated : Jul 08, 2022, 04:12 PM IST

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಧರ್ಮಾಧಿಕಾರಿಯಾಗಿ ಕಳೆದ 54 ವರ್ಷಗಳಲ್ಲಿ ಧರ್ಮಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಡೊಯ್ದ ಖ್ಯಾತಿ ಇವರದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮೂಲಕ 16 ಶಾಲೆಗಳನ್ನು, 6 ಪದವಿ ಪೂರ್ವ ಮತ್ತು ಪದವಿ ವಿದ್ಯಾಲಯಗಳನ್ನು, 6 ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು, 8 ತಾಂತ್ರಿಕ ವೃತ್ತಿಪರ ಕೇಂದ್ರಗಳನ್ನು, 5 ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯಗಳನ್ನು 8 ಬೋಧಕ ಆಸ್ಪತ್ರೆಗಳನ್ನು, ರುಡ್‌ಸೆಟ್‌ ಒಳಗೊಂಡಂತೆ 3 ವೃತ್ತಿ ಕೌಶಲ ತರಬೇತಿ ಸಂಸ್ಥೆಗಳನ್ನು, 2 ಸಂಶೋಧನಾ ಕೇಂದ್ರಗಳನ್ನು, 6 ವಿವಿಧ ವಿಷಯವನ್ನೊಳಗೊಂಡ ಧಾರವಾಡದಲ್ಲಿನ ಶ್ರೀ ಧ.ಮಂ.ವಿಶ್ವವಿದ್ಯಾಲಯವನ್ನು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಗಳಲ್ಲಿ 8 ಶಿಕ್ಷಣ ಕೇಂದ್ರಗಳನ್ನು, ರಾಜ್ಯದಲ್ಲಿ ವಿವಿಧೆಡೆ 17 ಮಹಾವಿದ್ಯಾಲಯಗಳನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಯಕ್ಷಗಾನ ಮಂಡಳಿ, ಮಂಜೂಷಾ ಮ್ಯೂಸಿಯಂ, ಹಳೆಯ ಕಾರುಗಳ ಸಂಗ್ರಹ, ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಗಳು 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more