ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

ರಾಜ್ಯಸಭೆಗೆ ಧರ್ಮಾಧಿಕಾರಿ: ಮಂಜುನಾಥನ ಸನ್ನಿಧಿಯಿಂದ, ಪ್ರಜಾಪ್ರಭುತ್ವದ ದೇಗುಲದವರೆಗೆ

Published : Jul 08, 2022, 04:09 PM ISTUpdated : Jul 08, 2022, 04:12 PM IST

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಓರ್ವ ಅಸಾಧಾರಣ ಸಾಧಕ. ಮಹೋನ್ನತ ಬಹುಮುಖಿ ಸಾಮಾಜಿಕ ಧಾರ್ಮಿಕ ನಾಯಕ. ಧಾರ್ಮಿಕ ಕ್ಷೇತ್ರವೊಂದರ ಸಮಗ್ರ ಸ್ವರೂಪವನ್ನು ಪುನರ್‌ ವ್ಯಾಖ್ಯಾನ ಮಾಡಿದ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಧರ್ಮಾಧಿಕಾರಿಯಾಗಿ ಕಳೆದ 54 ವರ್ಷಗಳಲ್ಲಿ ಧರ್ಮಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಡೊಯ್ದ ಖ್ಯಾತಿ ಇವರದು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮೂಲಕ 16 ಶಾಲೆಗಳನ್ನು, 6 ಪದವಿ ಪೂರ್ವ ಮತ್ತು ಪದವಿ ವಿದ್ಯಾಲಯಗಳನ್ನು, 6 ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು, 8 ತಾಂತ್ರಿಕ ವೃತ್ತಿಪರ ಕೇಂದ್ರಗಳನ್ನು, 5 ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯಗಳನ್ನು 8 ಬೋಧಕ ಆಸ್ಪತ್ರೆಗಳನ್ನು, ರುಡ್‌ಸೆಟ್‌ ಒಳಗೊಂಡಂತೆ 3 ವೃತ್ತಿ ಕೌಶಲ ತರಬೇತಿ ಸಂಸ್ಥೆಗಳನ್ನು, 2 ಸಂಶೋಧನಾ ಕೇಂದ್ರಗಳನ್ನು, 6 ವಿವಿಧ ವಿಷಯವನ್ನೊಳಗೊಂಡ ಧಾರವಾಡದಲ್ಲಿನ ಶ್ರೀ ಧ.ಮಂ.ವಿಶ್ವವಿದ್ಯಾಲಯವನ್ನು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಗಳಲ್ಲಿ 8 ಶಿಕ್ಷಣ ಕೇಂದ್ರಗಳನ್ನು, ರಾಜ್ಯದಲ್ಲಿ ವಿವಿಧೆಡೆ 17 ಮಹಾವಿದ್ಯಾಲಯಗಳನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಯಕ್ಷಗಾನ ಮಂಡಳಿ, ಮಂಜೂಷಾ ಮ್ಯೂಸಿಯಂ, ಹಳೆಯ ಕಾರುಗಳ ಸಂಗ್ರಹ, ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಗಳು 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more