ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

Published : Sep 13, 2025, 11:27 AM IST

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಧರ್ಮಸ್ಥಳ ವಿರುದ್ಧ ಎಐ ಮೂಲಕ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ ಧೂತ ಸಮೀರ್ ಎಂಡಿ ಇದೀಗ ಎಸ್ಐಟಿ ವಿಚಾರಣೆಯಲ್ಲಿ ತನ್ನೇದೇನು ತಪ್ಪಿಲ್ಲ ಎಂದು ಕ್ಲಿನ್ ಚಿಟ್ ಕೊಟ್ಟಿದ್ದಾನೆ. ಇಷ್ಟೇ ಅಲ್ಲ ಹೊಸ ವರಸೆ ಶುರು ಮಾಡಿದ್ದಾನೆ.

ಧರ್ಮಸ್ಥಳ (ಸೆ.13) ಧರ್ಮಸ್ಥಳ ವಿರುದ್ದ ಸುಳ್ಳು ಆರೋಪಗಳು, ಬುರುಡೆ ತೋರಿಸಿ ಹೊಸ ಕತೆ ಸೃಷ್ಟಿಸಿದವರೆಲ್ಲಾ ಇದೀಗ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪೈಕಿ ಧೂತ ಸಮೀರ್ ಎಂಡಿ ಧರ್ಮಸ್ಥಳ ವಿರುದ್ದ ಎಐ ವಿಡಿಯೋ ಸೃಷ್ಟಿಸಿ ಇಲ್ಲ ಸಲ್ಲದ ಆರೋಪ ಮಾಡಿದ್ದ. ಈತನ ವಿಡಿಯೋವನ್ನು ಹಲವರು ನಂಬಿ ಧರ್ಮಸ್ಥಳ ವಿರುದ್ಧ ಹೋರಾಟಕ್ಕಿಳಿದಿದ್ದರು. ಇದೀಗ ಸಮೀರ್ ಎಂಡಿ ಸುಜಾತಾ ಭಟ್ ಹೇಳಿದ ಕತೆ ಸುಳ್ಳಾದರೆ ನಾನೇನು ಮಾಡಲಿ ಎಂದು ಹೊಸ ರಾಗ ಹಾಡಿದ್ದಾನೆ. ಅನನ್ಯಾ ಭಟ್ ಕೊಲೆ ಎಂದಿದ್ದ ಸಮೀರ್ ಇದೀಗ ಹೊಸ ಕತೆ ಹೇಳುತ್ತಿದ್ದಾನೆ. ಸುಜಾತಾ ಭಟ್ ಕಣ್ಣೀರು ಹಾಕಿದ್ದರು. ಅವರಿಗೆ ನ್ಯಾಯ ಒದಗಿಸಲು ವಿಡಿಯೋ ಮಾಡಿದ್ದೆ. ಆದರೆ ಅವರ ಕತೆ ಸುಳ್ಳಾಗಿದ್ದರೆ ನಾನು ಏನು ಮಾಡಲಿ ಎಂದಿದ್ದಾನೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more