ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

Published : Sep 13, 2025, 11:27 AM IST

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಧರ್ಮಸ್ಥಳ ವಿರುದ್ಧ ಎಐ ಮೂಲಕ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ ಧೂತ ಸಮೀರ್ ಎಂಡಿ ಇದೀಗ ಎಸ್ಐಟಿ ವಿಚಾರಣೆಯಲ್ಲಿ ತನ್ನೇದೇನು ತಪ್ಪಿಲ್ಲ ಎಂದು ಕ್ಲಿನ್ ಚಿಟ್ ಕೊಟ್ಟಿದ್ದಾನೆ. ಇಷ್ಟೇ ಅಲ್ಲ ಹೊಸ ವರಸೆ ಶುರು ಮಾಡಿದ್ದಾನೆ.

ಧರ್ಮಸ್ಥಳ (ಸೆ.13) ಧರ್ಮಸ್ಥಳ ವಿರುದ್ದ ಸುಳ್ಳು ಆರೋಪಗಳು, ಬುರುಡೆ ತೋರಿಸಿ ಹೊಸ ಕತೆ ಸೃಷ್ಟಿಸಿದವರೆಲ್ಲಾ ಇದೀಗ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪೈಕಿ ಧೂತ ಸಮೀರ್ ಎಂಡಿ ಧರ್ಮಸ್ಥಳ ವಿರುದ್ದ ಎಐ ವಿಡಿಯೋ ಸೃಷ್ಟಿಸಿ ಇಲ್ಲ ಸಲ್ಲದ ಆರೋಪ ಮಾಡಿದ್ದ. ಈತನ ವಿಡಿಯೋವನ್ನು ಹಲವರು ನಂಬಿ ಧರ್ಮಸ್ಥಳ ವಿರುದ್ಧ ಹೋರಾಟಕ್ಕಿಳಿದಿದ್ದರು. ಇದೀಗ ಸಮೀರ್ ಎಂಡಿ ಸುಜಾತಾ ಭಟ್ ಹೇಳಿದ ಕತೆ ಸುಳ್ಳಾದರೆ ನಾನೇನು ಮಾಡಲಿ ಎಂದು ಹೊಸ ರಾಗ ಹಾಡಿದ್ದಾನೆ. ಅನನ್ಯಾ ಭಟ್ ಕೊಲೆ ಎಂದಿದ್ದ ಸಮೀರ್ ಇದೀಗ ಹೊಸ ಕತೆ ಹೇಳುತ್ತಿದ್ದಾನೆ. ಸುಜಾತಾ ಭಟ್ ಕಣ್ಣೀರು ಹಾಕಿದ್ದರು. ಅವರಿಗೆ ನ್ಯಾಯ ಒದಗಿಸಲು ವಿಡಿಯೋ ಮಾಡಿದ್ದೆ. ಆದರೆ ಅವರ ಕತೆ ಸುಳ್ಳಾಗಿದ್ದರೆ ನಾನು ಏನು ಮಾಡಲಿ ಎಂದಿದ್ದಾನೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more