ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

Published : Sep 13, 2025, 11:27 AM IST

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಧರ್ಮಸ್ಥಳ ವಿರುದ್ಧ ಎಐ ಮೂಲಕ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ ಧೂತ ಸಮೀರ್ ಎಂಡಿ ಇದೀಗ ಎಸ್ಐಟಿ ವಿಚಾರಣೆಯಲ್ಲಿ ತನ್ನೇದೇನು ತಪ್ಪಿಲ್ಲ ಎಂದು ಕ್ಲಿನ್ ಚಿಟ್ ಕೊಟ್ಟಿದ್ದಾನೆ. ಇಷ್ಟೇ ಅಲ್ಲ ಹೊಸ ವರಸೆ ಶುರು ಮಾಡಿದ್ದಾನೆ.

ಧರ್ಮಸ್ಥಳ (ಸೆ.13) ಧರ್ಮಸ್ಥಳ ವಿರುದ್ದ ಸುಳ್ಳು ಆರೋಪಗಳು, ಬುರುಡೆ ತೋರಿಸಿ ಹೊಸ ಕತೆ ಸೃಷ್ಟಿಸಿದವರೆಲ್ಲಾ ಇದೀಗ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪೈಕಿ ಧೂತ ಸಮೀರ್ ಎಂಡಿ ಧರ್ಮಸ್ಥಳ ವಿರುದ್ದ ಎಐ ವಿಡಿಯೋ ಸೃಷ್ಟಿಸಿ ಇಲ್ಲ ಸಲ್ಲದ ಆರೋಪ ಮಾಡಿದ್ದ. ಈತನ ವಿಡಿಯೋವನ್ನು ಹಲವರು ನಂಬಿ ಧರ್ಮಸ್ಥಳ ವಿರುದ್ಧ ಹೋರಾಟಕ್ಕಿಳಿದಿದ್ದರು. ಇದೀಗ ಸಮೀರ್ ಎಂಡಿ ಸುಜಾತಾ ಭಟ್ ಹೇಳಿದ ಕತೆ ಸುಳ್ಳಾದರೆ ನಾನೇನು ಮಾಡಲಿ ಎಂದು ಹೊಸ ರಾಗ ಹಾಡಿದ್ದಾನೆ. ಅನನ್ಯಾ ಭಟ್ ಕೊಲೆ ಎಂದಿದ್ದ ಸಮೀರ್ ಇದೀಗ ಹೊಸ ಕತೆ ಹೇಳುತ್ತಿದ್ದಾನೆ. ಸುಜಾತಾ ಭಟ್ ಕಣ್ಣೀರು ಹಾಕಿದ್ದರು. ಅವರಿಗೆ ನ್ಯಾಯ ಒದಗಿಸಲು ವಿಡಿಯೋ ಮಾಡಿದ್ದೆ. ಆದರೆ ಅವರ ಕತೆ ಸುಳ್ಳಾಗಿದ್ದರೆ ನಾನು ಏನು ಮಾಡಲಿ ಎಂದಿದ್ದಾನೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more