ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಸುಳ್ಳಾದ್ರೆ ನಾನೇನು ಮಾಡ್ಲಿ, ಸಮೀರ್ ಹೊಸ ರಾಗ

Published : Sep 13, 2025, 11:27 AM IST

ಸುಜಾತಾ ಭಟ್ ಕಣ್ಣೀರು ನೋಡಿ ವಿಡಿಯೋ ಮಾಡ್ದೆ, ಧರ್ಮಸ್ಥಳ ವಿರುದ್ಧ ಎಐ ಮೂಲಕ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ ಧೂತ ಸಮೀರ್ ಎಂಡಿ ಇದೀಗ ಎಸ್ಐಟಿ ವಿಚಾರಣೆಯಲ್ಲಿ ತನ್ನೇದೇನು ತಪ್ಪಿಲ್ಲ ಎಂದು ಕ್ಲಿನ್ ಚಿಟ್ ಕೊಟ್ಟಿದ್ದಾನೆ. ಇಷ್ಟೇ ಅಲ್ಲ ಹೊಸ ವರಸೆ ಶುರು ಮಾಡಿದ್ದಾನೆ.

ಧರ್ಮಸ್ಥಳ (ಸೆ.13) ಧರ್ಮಸ್ಥಳ ವಿರುದ್ದ ಸುಳ್ಳು ಆರೋಪಗಳು, ಬುರುಡೆ ತೋರಿಸಿ ಹೊಸ ಕತೆ ಸೃಷ್ಟಿಸಿದವರೆಲ್ಲಾ ಇದೀಗ ಎಸ್ಐಟಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪೈಕಿ ಧೂತ ಸಮೀರ್ ಎಂಡಿ ಧರ್ಮಸ್ಥಳ ವಿರುದ್ದ ಎಐ ವಿಡಿಯೋ ಸೃಷ್ಟಿಸಿ ಇಲ್ಲ ಸಲ್ಲದ ಆರೋಪ ಮಾಡಿದ್ದ. ಈತನ ವಿಡಿಯೋವನ್ನು ಹಲವರು ನಂಬಿ ಧರ್ಮಸ್ಥಳ ವಿರುದ್ಧ ಹೋರಾಟಕ್ಕಿಳಿದಿದ್ದರು. ಇದೀಗ ಸಮೀರ್ ಎಂಡಿ ಸುಜಾತಾ ಭಟ್ ಹೇಳಿದ ಕತೆ ಸುಳ್ಳಾದರೆ ನಾನೇನು ಮಾಡಲಿ ಎಂದು ಹೊಸ ರಾಗ ಹಾಡಿದ್ದಾನೆ. ಅನನ್ಯಾ ಭಟ್ ಕೊಲೆ ಎಂದಿದ್ದ ಸಮೀರ್ ಇದೀಗ ಹೊಸ ಕತೆ ಹೇಳುತ್ತಿದ್ದಾನೆ. ಸುಜಾತಾ ಭಟ್ ಕಣ್ಣೀರು ಹಾಕಿದ್ದರು. ಅವರಿಗೆ ನ್ಯಾಯ ಒದಗಿಸಲು ವಿಡಿಯೋ ಮಾಡಿದ್ದೆ. ಆದರೆ ಅವರ ಕತೆ ಸುಳ್ಳಾಗಿದ್ದರೆ ನಾನು ಏನು ಮಾಡಲಿ ಎಂದಿದ್ದಾನೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more