ಧಾರವಾಡ:ಇರಲು ಸೂರು ಇಲ್ಲ, ಹಣವೂ ಇಲ್ಲ, ಕಂತಿನ ಹಣಕ್ಕಾಗಿ ಕಾದು ಕುಳಿತ ನೆರೆ ಸಂತ್ರಸ್ತರು

ಧಾರವಾಡ:ಇರಲು ಸೂರು ಇಲ್ಲ, ಹಣವೂ ಇಲ್ಲ, ಕಂತಿನ ಹಣಕ್ಕಾಗಿ ಕಾದು ಕುಳಿತ ನೆರೆ ಸಂತ್ರಸ್ತರು

Published : May 26, 2022, 04:08 PM IST

2019 ರಲ್ಲಿ ಅತೀವೃಷ್ಟಿಯಿಂದ (Flood) ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಸಾಕಷ್ಟು ಜನ ಮನೆ, ಜಮೀನು ಎಲ್ಲವನ್ನೂ ಕಳೆದುಕೊಂಡಿದ್ದರು. ಅದರಲ್ಲೂ ಧಾರವಾಡದ ಲಕಮಾಪುರ ಗ್ರಾಮದ ಜನ ಇರಲು ಸೂರಿಲ್ಲದೇ, ಪರಿಹಾರ ಪಡೆಯಲು ಬೆಂಗಳೂರಿಗೆ ಹೋಗಲು ಹಣವಿಲ್ಲದೇ ಅಸಹಾಯಕರಾಗಿದ್ದಾರೆ. 

2019 ರಲ್ಲಿ ಅತೀವೃಷ್ಟಿಯಿಂದ (Flood) ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಸಾಕಷ್ಟು ಜನ ಮನೆ, ಜಮೀನು ಎಲ್ಲವನ್ನೂ ಕಳೆದುಕೊಂಡಿದ್ದರು. ಅದರಲ್ಲೂ ಧಾರವಾಡದ ಲಕಮಾಪುರ ಗ್ರಾಮದ ಜನ ಇರಲು ಸೂರಿಲ್ಲದೇ, ಪರಿಹಾರ ಪಡೆಯಲು ಬೆಂಗಳೂರಿಗೆ ಹೋಗಲು ಹಣವಿಲ್ಲದೇ ಅಸಹಾಯಕರಾಗಿದ್ದಾರೆ. 

ಆಗಿನ ಸಿಎಂ ಆಗಿದ್ದ ಯಡಿಯೂರಪ್ಪನವರು, ನೆರೆ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದರು. ಮನೆ ಕಟ್ಟಲು ಶುರು ಮಾಡಿದ ಸಂತ್ರಸ್ತರಿಗೆ ಪೂರ್ತಿ ಹಣ ದೊರಕಿಲ್ಲ. ಹೀಗಾಗಿ ಮನೆ ಕಾರ್ಯ ಅರ್ಧಕ್ಕೆ ನಿಂತಿದ್ದು, ಸಂತ್ರಸ್ತರು ಕಂಗಾಲಾಗಿದ್ದಾರೆ. ಮೊದಲ ಕಂತಿನ ಹಣ ಬಂದಿದ್ದು, ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ತಹಶೀಲ್ದಾರ್ ಕಚೇರಿಗೆ ಅಲೆದು ಅಲೆದು ಹೈರಾಣಾಗಿದ್ದಾರೆ. ಅಲ್ಲಿಗೆ ಹೋಗಿ, ಇಲ್ಲಿಗೆ ಹೋಗಿ ಎಂದು ಸತಾಯಿಸುತ್ತಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more