ಸೋಂಕಿತ ಮೃತಪಟ್ಟು 2 ದಿನ ಬಳಿಕ ಕರೆ, 9 ದಿನದ ಬಳಿಕ ಮನೆ ಸೀಲ್‌ಡೌನ್; ಆರೋಗ್ಯ ಸಿಬ್ಬಂದಿ ಯಡವಟ್ಟು

ಸೋಂಕಿತ ಮೃತಪಟ್ಟು 2 ದಿನ ಬಳಿಕ ಕರೆ, 9 ದಿನದ ಬಳಿಕ ಮನೆ ಸೀಲ್‌ಡೌನ್; ಆರೋಗ್ಯ ಸಿಬ್ಬಂದಿ ಯಡವಟ್ಟು

Published : Aug 02, 2020, 05:30 PM IST

ಅಂತ್ಯಕ್ರಿಯೆ ಬಳಿಕ ಮೃತನ ಸಂಬಂಧಿಕರಿಗೆ  ಧಾರವಾಡ ಆರೋಗ್ಯ ಸಿಬ್ಬಂದಿಯ ಕರೆ ಮಾಡಿ, 'ಹೇಗಿದ್ದಾರೆ ಸೋಂಕಿತ' ಎಂದು ವಿಚಾರಿಸಿದ್ದಾರೆ. ಸಿಬ್ಬಂದಿಯ ಕರೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಧಾರವಾಡದ ಮೃತ್ಯುಂಜಯ ನಗರದ ವ್ಯಕ್ತಿ ಜುಲೈ 24 ರಂದೇ ಕೊರೊನಾದಿಂದ ಮೃತಪಟ್ಟಿದ್ಧಾರೆ. ಮೃತಪಟ್ಟು 2 ದಿನಗಳ ಬಳಿಕ ಕರೆ ಮಾಡಿದ್ದಾರೆ. 9 ದಿನಗಳ ಬಳಿಕ ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.  

ಬೆಂಗಳೂರು (ಆ. 02): ಅಂತ್ಯಕ್ರಿಯೆ ಬಳಿಕ ಮೃತನ ಸಂಬಂಧಿಕರಿಗೆ  ಧಾರವಾಡ ಆರೋಗ್ಯ ಸಿಬ್ಬಂದಿಯ ಕರೆ ಮಾಡಿ, 'ಹೇಗಿದ್ದಾರೆ ಸೋಂಕಿತ' ಎಂದು ವಿಚಾರಿಸಿದ್ದಾರೆ. ಸಿಬ್ಬಂದಿಯ ಕರೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಧಾರವಾಡದ ಮೃತ್ಯುಂಜಯ ನಗರದ ವ್ಯಕ್ತಿ ಜುಲೈ 24 ರಂದೇ ಕೊರೊನಾದಿಂದ ಮೃತಪಟ್ಟಿದ್ಧಾರೆ. ಮೃತಪಟ್ಟು 2 ದಿನಗಳ ಬಳಿಕ ಕರೆ ಮಾಡಿದ್ದಾರೆ. 9 ದಿನಗಳ ಬಳಿಕ ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.  

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ