ತಾಲಿಬಾನ್ ವಶಕ್ಕೆ ಅಫ್ಘಾನ್, ಧಾರವಾಡದಲ್ಲಿ ವಿದ್ಯಾರ್ಥಿಗಳ ಕಣ್ಣೀರು.!

ತಾಲಿಬಾನ್ ವಶಕ್ಕೆ ಅಫ್ಘಾನ್, ಧಾರವಾಡದಲ್ಲಿ ವಿದ್ಯಾರ್ಥಿಗಳ ಕಣ್ಣೀರು.!

Suvarna News   | Asianet News
Published : Aug 17, 2021, 10:30 AM IST

ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದೆ. ತಾಲಿಬಾನಿಯರ ಅಟ್ಟಹಾಸಕ್ಕೆ ನಾಗರೀಕರು ನಲುಗಿ ಹೋಗಿದ್ದಾರೆ. ಧಾರವಾಡ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ದೇಶದ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. 

ಬೆಂಗಳೂರು (ಆ. 17): ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದೆ. ತಾಲಿಬಾನಿಯರ ಅಟ್ಟಹಾಸಕ್ಕೆ ನಾಗರೀಕರು ನಲುಗಿ ಹೋಗಿದ್ದಾರೆ. ಧಾರವಾಡ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ದೇಶದ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. 15 ವಿದ್ಯಾರ್ಥಿಗಳಲ್ಲಿ 5 ಜನ ವಿದ್ಯಾರ್ಥಿಗಳು ಅಫ್ಘಾನಿಸ್ತಾನಕ್ಕೆ ವಾಪಸ್ಸಾಗಿದ್ದಾರೆ. 10 ವಿದ್ಯಾರ್ಥಿಗಳನ್ನು ಇಲ್ಲಿನ ಹಾಸ್ಟೆಲ್‌ನಲ್ಲಿಯೇ ಉಳಿದಿದ್ದಾರೆ. 'ನಮ್ಮ ಕುಟುಂಬದ ಜೊತೆ ಮಾತನಾಡಿದ್ದೇವೆ. ಅವರು ಸುರಕ್ಷಿತವಾಗಿದ್ದಾರೆ' ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!