ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

Published : Dec 11, 2024, 11:47 AM IST

ನಟ ರಾಜ್‌ಕುಮಾರ್‌ ಅವರನ್ನು  ವೀರಪ್ಪನ್‌‌‌‌‌‌ ಅಪಹರಣ ಮಾಡಿ ಕಾಡಿನಲ್ಲಿಟ್ಟಿದ್ದನು.  ರಾಜ್‌ಕುಮಾರ್ ಅವರನ್ನು ಹೊರ ತರುವುದಕ್ಕೆ  ಎಸ್.ಎಂ ಕೃಷ್ಣ ಅವರು ಪ್ರಯತ್ನ ಮಾಡಿದ್ದರು.
 

ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕರುನಾಡಿಗೆ ಹಲವು ಕೊಡುಗೆಗಳನ್ನ ಕೊಟ್ಟಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಕೂಡ ಕೃಷ್ಣರಿಂದ ಒಂದು ಬಹುಮುಖ್ಯವಾದ ಕೊಡುಗೆ ಇದೆ.  ವರನಟ ಡಾ.ರಾಜ್​ಕುಮಾರ್​ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದಾಗ, ಎಸ್.ಎಂ ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ರು. ಅಣ್ಣಾವ್ರನ್ನ ನರಹಂತಕನ ಕೈಯಿಂದ ಬಚಾವ್ ಮಾಡಿ ತರುವ ಗುರುತರ ಜವಾಬ್ದಾರಿ ಕೃಷ್ಣ ಮೇಲಿತ್ತು.. ಆ ಸವಾಲನ್ನ ಕೃಷ್ಣ ಎದುರಿಸಿದ್ದು ಹೇಗೆ..? ಆ 108 ದಿನಗಳ ಕಾಲ ಏನೆಲ್ಲಾ ನಡೀತು..? ರಜನಿಕಾಂತ್ , ಅಂಬರೀಷ್ ಜೊತೆ ಎಸ್.ಎಂ ಕೃಷ್ಣ ಮಾಡಿಕೊಂಡ ಒಪ್ಪಂದ ಏನಿತ್ತು..? ಆ ಕುರಿತ ಅಪರೂಪದ ಸ್ಟೋರಿ ಇಲ್ಲಿದೆ ನೋಡಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?