ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

Published : Dec 11, 2024, 11:47 AM IST

ನಟ ರಾಜ್‌ಕುಮಾರ್‌ ಅವರನ್ನು  ವೀರಪ್ಪನ್‌‌‌‌‌‌ ಅಪಹರಣ ಮಾಡಿ ಕಾಡಿನಲ್ಲಿಟ್ಟಿದ್ದನು.  ರಾಜ್‌ಕುಮಾರ್ ಅವರನ್ನು ಹೊರ ತರುವುದಕ್ಕೆ  ಎಸ್.ಎಂ ಕೃಷ್ಣ ಅವರು ಪ್ರಯತ್ನ ಮಾಡಿದ್ದರು.
 

ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕರುನಾಡಿಗೆ ಹಲವು ಕೊಡುಗೆಗಳನ್ನ ಕೊಟ್ಟಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಕೂಡ ಕೃಷ್ಣರಿಂದ ಒಂದು ಬಹುಮುಖ್ಯವಾದ ಕೊಡುಗೆ ಇದೆ.  ವರನಟ ಡಾ.ರಾಜ್​ಕುಮಾರ್​ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದಾಗ, ಎಸ್.ಎಂ ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ರು. ಅಣ್ಣಾವ್ರನ್ನ ನರಹಂತಕನ ಕೈಯಿಂದ ಬಚಾವ್ ಮಾಡಿ ತರುವ ಗುರುತರ ಜವಾಬ್ದಾರಿ ಕೃಷ್ಣ ಮೇಲಿತ್ತು.. ಆ ಸವಾಲನ್ನ ಕೃಷ್ಣ ಎದುರಿಸಿದ್ದು ಹೇಗೆ..? ಆ 108 ದಿನಗಳ ಕಾಲ ಏನೆಲ್ಲಾ ನಡೀತು..? ರಜನಿಕಾಂತ್ , ಅಂಬರೀಷ್ ಜೊತೆ ಎಸ್.ಎಂ ಕೃಷ್ಣ ಮಾಡಿಕೊಂಡ ಒಪ್ಪಂದ ಏನಿತ್ತು..? ಆ ಕುರಿತ ಅಪರೂಪದ ಸ್ಟೋರಿ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!