ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

ವೀರಪ್ಪನ್ ನಿಂದ ಬಚಾವ್ ಮಾಡಿ ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ?

Published : Dec 11, 2024, 11:47 AM IST

ನಟ ರಾಜ್‌ಕುಮಾರ್‌ ಅವರನ್ನು  ವೀರಪ್ಪನ್‌‌‌‌‌‌ ಅಪಹರಣ ಮಾಡಿ ಕಾಡಿನಲ್ಲಿಟ್ಟಿದ್ದನು.  ರಾಜ್‌ಕುಮಾರ್ ಅವರನ್ನು ಹೊರ ತರುವುದಕ್ಕೆ  ಎಸ್.ಎಂ ಕೃಷ್ಣ ಅವರು ಪ್ರಯತ್ನ ಮಾಡಿದ್ದರು.
 

ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕರುನಾಡಿಗೆ ಹಲವು ಕೊಡುಗೆಗಳನ್ನ ಕೊಟ್ಟಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಕೂಡ ಕೃಷ್ಣರಿಂದ ಒಂದು ಬಹುಮುಖ್ಯವಾದ ಕೊಡುಗೆ ಇದೆ.  ವರನಟ ಡಾ.ರಾಜ್​ಕುಮಾರ್​ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದಾಗ, ಎಸ್.ಎಂ ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ರು. ಅಣ್ಣಾವ್ರನ್ನ ನರಹಂತಕನ ಕೈಯಿಂದ ಬಚಾವ್ ಮಾಡಿ ತರುವ ಗುರುತರ ಜವಾಬ್ದಾರಿ ಕೃಷ್ಣ ಮೇಲಿತ್ತು.. ಆ ಸವಾಲನ್ನ ಕೃಷ್ಣ ಎದುರಿಸಿದ್ದು ಹೇಗೆ..? ಆ 108 ದಿನಗಳ ಕಾಲ ಏನೆಲ್ಲಾ ನಡೀತು..? ರಜನಿಕಾಂತ್ , ಅಂಬರೀಷ್ ಜೊತೆ ಎಸ್.ಎಂ ಕೃಷ್ಣ ಮಾಡಿಕೊಂಡ ಒಪ್ಪಂದ ಏನಿತ್ತು..? ಆ ಕುರಿತ ಅಪರೂಪದ ಸ್ಟೋರಿ ಇಲ್ಲಿದೆ ನೋಡಿ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!