Jan 15, 2020, 3:38 PM IST
ದಾವಣಗೆರೆ (ಜ. 15): ಹರ ಯಲ್ಲಿ ಪಂಚಮಸಾಲಿ ಸ್ವಾಮೀಜಿ ಮಾತಾಡಿದ್ದು ತಪ್ಪು. ಒಂದು ಸಮಾಜ ಕೈ ಬಿಡುತ್ತೆ ಅಂತ ಸ್ವಾಮೀಜಿ ಹೇಳಬಾರದಿತ್ತು' ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಾವಣಗೆರೆ : ಎರಡನೇ ದಿನದ ಅದ್ಧೂರಿ ಹರ ಜಾತ್ರಾ ಮಹೋತ್ಸವ
ಸಹಜವಾಗಿ ಸಿಎಂ ಯಡಿಯೂರಪ್ಪ ಕೆರಳಿದ್ದಾರೆ. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ಸರಿಯಲ್ಲ. ಒತ್ತಡದಿಂದಲೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆವರ ಮಾತಿನ ಸಾರಾಂಶ ಇಲ್ಲಿದೆ ನೋಡಿ!